3:53 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು