10:53 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು