4:36 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು