5:16 PM Saturday19 - September 2026
ಬ್ರೇಕಿಂಗ್ ನ್ಯೂಸ್
*ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ…

ಇತ್ತೀಚಿನ ಸುದ್ದಿ

ದೇವಿಯ ಬಿಂಬಕ್ಕೆ ನೇತ್ರವಿಟ್ಟು ಜನರ ವಂಚನೆಗೆ ಯತ್ನ: ಕೃತಕ ಕಣ್ಣು ಕೀಳಿಸಿ ಬ್ರೇಕ್ ಹಾಕಿದ ಲೇಡಿ ತಹಶೀಲ್ದಾರ್! 

03/07/2021, 08:01

ಬೆಳಗಾವಿ(reporterkarnataka news): ಕಾಗವಾಡಿ ತಾಲೂಕಿನ ಐನಾಪುರ ಗ್ರಾಮದ ಸಂತೂ ಬಾಯಿ ದೇವಸ್ಥಾನದಲ್ಲಿ ದೇವರಿಗೆ ಕೃತಕ ಕಣ್ಣುಗಳನ್ನಿಟ್ಟು ಜನರನ್ನು ಮೂಢನಂಬಿಕೆಗೆ ತಳ್ಳುವ ಪ್ರಯತ್ನವನ್ನು ಅಲ್ಲಿನ ತಹಶೀಲ್ದಾರ್ ವಿಫಲಗೊಳಿಸಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲೇ ದೇವಿಯ ಬಿಂಬಕ್ಕೆ ಅಂಟಿಸಲಾದ ಕೃತಕ ಕಣ್ಣುಗಳನ್ನು ಪೂಜಾರಿಯ ಕೈಯಿಂದಲೇ ತೆಗೆದಿದ್ದಾರೆ.

ದೇವಿಯ ಬಿಂಬಕ್ಕೆ ಕೆಲವು ಕಿಡಿಗೇಡಿಗಳು ಕಣ್ಣನ್ನು ಅಂಟಿಸಿ ಜನರನ್ನು ಮೂಢನಂಬಿಕೆಗೆ ತಳ್ಳಲು ಯತ್ನಿಸಿದ್ದರು. ದೇವಿ ಕೋಪಗೊಂಡು ಕಣ್ಣು ಬಿಟ್ಟಿದ್ದಾಳೆ ಎಂದು ಜನರನ್ನು ಹೆದರಿಸುವ ತಂತ್ರ ಇದಾಗಿತ್ತು. ಆದರೆ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಅವರು ಗ್ರಾಮಕ್ಕೆ ಭೇಟಿ ನೀಡಿ ಗುಡಿಯಲ್ಲಿ ದೇವಿಯ ಬಿಂಬವನ್ನು ಪರಿಶೀಲಿಸಿ ಕೃತಕ ಕಣ್ಣು ತೆಗೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು