12:58 PM Tuesday11 - August 2026
ಬ್ರೇಕಿಂಗ್ ನ್ಯೂಸ್
ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ…

ಇತ್ತೀಚಿನ ಸುದ್ದಿ

ದೀಪಾವಳಿ: 3 ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮನ ದರ್ಶನ ಪಡೆದ 50 ಸಾವಿರಕ್ಕೂ ಹೆಚ್ಚು ಭಕ್ತರು

12/11/2023, 15:12

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ಬೆಟ್ಟದ ತುದಿಯಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನವನ್ನು ಸುಮಾರು 50 ಸಾವಿರ ಭಕ್ತರು ಪಡೆದರು. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ನಡೆಯುತ್ತದೆ.
ವರ್ಷಕ್ಕೆ ಒಮ್ಮೆ ಮಾತ್ರ ಭಕ್ತರಿಗೆ.ದೇವೇರಮ್ಮ ದರ್ಶನದ ನೀಡುತ್ತಾರೆ. ದೇವರ ದರ್ಶನಕ್ಕಾಗಿ ಭಕ್ತರು ಬರಿಗಾಲಲ್ಲೇ ಬೆಟ್ಟ ಹತ್ತಿ,ದೇವರ ದರ್ಶನ ಪಡೆಯುತ್ತಾರೆ.


3 ಸಾವಿರ ಅಡಿಗಳ ಅಡಿ ಎತ್ತರವಿರುವ ಬೆಟ್ಟದ ಮೇಲೆ ನೆಲೆಸಿರುವ ದೇವಿರಮ್ಮ ದರ್ಶನವನ್ನು ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಪಡೆದರು.
ದೇವರ ದರ್ಶನಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಬಂದಿದ್ದಾರೆ.
ಬೆಟ್ಟದ ಮೇಲೆ ದೇವರ ದರ್ಶನ ಪಡೆದು ಭಕ್ತರು ಪುನೀತರಾದರು. ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು