11:44 AM Sunday22 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ದೆಹಲಿ ಹೋದವರಿಗೆ ಹೈಕಮಾಂಡ್ ತಕ್ಕ ಉತ್ತರ ಕೊಟ್ಟು ಕಳುಹಿಸಿದೆ: ನಾಯಕತ್ವ ಬದಲಾವಣೆ ಕುರಿತು ಬಿಎಸ್ ವೈ ಖಡಕ್ ಪ್ರತಿಕ್ರಿಯೆ

27/05/2021, 16:47

ಬೆಂಗಳೂರು(reporterkarnataka news): ಪ್ರಸ್ತುತ ನನ್ನೆದುರಿಗೆ ಇರುವುದು ಕೊರೊನಾ ಸವಾಲು ಮಾತ್ರ. ಕೊರೊನಾ ಎದುರಿಸಲು ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ. ಅದು ಬಿಟ್ಟು ನನ್ನ ಬಳಿ ಬೇರೆ ಏನೂ ಆಲೋಚನೆಗಳಿಲ್ಲ. ದೆಹಲಿಗೆ ಹೋದವರಿಗೆ

ಹೈಕಮಾಂಡ್  ತಕ್ಕ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಸಭೆ ಕುರಿತು ನಿಮ್ಮ ಮುಂದೆ ಚರ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಖಾರವಾಗಿಯೇ ಉತ್ತರ ನೀಡಿದರು.

ಇಂದಿನ ಪರಿಸ್ಥಿತಿಯಲ್ಲಿ ಸಚಿವರು, ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕಿದೆ. ಕೊರೊನಾ ನಿಯಂತ್ರಿಸುವುದು, ಜನಹಿತ ಕಾಪಾಡುವುದು ನನ್ನ ಆದ್ಯತೆಯಾಗಿದೆ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದರು, ಅದೆಲ್ಲ ನನಗೆ ಅಗತ್ಯವಿಲ್ಲ.

ಹೈಕಮಾಂಡ್  ಅವರಿಗೆ ಉತ್ತರ ಕೊಟ್ಟು ಕಳುಹಿಸಿದೆ. ಇನ್ನು ಶಾಸಕಾಂಗ ಪಕ್ಷದ ಸಭೆ ಕರೆಯುವ ವಿಚಾರ ನಿಮ್ಮೊಂದಿಗೆ ಚರ್ಚಿಸುವ ಅಗತ್ಯವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು