7:13 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೆಹಲಿಯಲ್ಲಿ ಜನರಲ್ ರಾವತ್ ಅಂತ್ಯಕ್ರಿಯೆ: ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರ ರವಾನೆ

09/12/2021, 11:23

ಹೊಸದಿಲ್ಲಿ(reporterkarnataka.com): ತಮಿಳುನಾಡಿನಲ್ಲಿ ನಡೆದ ಸೇನಾ ಪಡೆಯ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ಮೂರು ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸೇರಿದಂತೆ ಎಲ್ಲ 13 ಮಂದಿಯ ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಇಂದು ದೆಹಲಿಗೆ ಕೊಂಡೊಯ್ಯಲಾಗುವುದು. ದಿಲ್ಲಿಯಲ್ಲೇ ಅಂತ್ಯ ಸಂಸ್ಕಾರ ನಡೆಯಲಿದೆ.

ಊಟಿ ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ರಾವತ್ , ಅವರ ಪತ್ನಿ ಮಧುಲಿಮಾ ರಾವತ್ ಸೇರಿದಂತೆ 13 ಮಂದಿ ಸಾವನ್ನಪ್ಪಿದ್ದರು. ಎಲ್ಲರೂ ಸೇನಾ ಅಧಿಕಾರಿಗಳಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು