7:10 AM Tuesday11 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಚ್. ನಾಗರಾಜ್ ಆಯ್ಕೆ

06/10/2022, 20:25

ಕಂಪ್ಲಿ(reporterkarnataka.com):‌ ಕರ್ನಾಟಕ ರಾಜ್ಯ ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮ ಅಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕಂಪ್ಲಿ ರವಿಕಿರಣ್ ಡೆಕೋರೇಟ್ ಎಚ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ, 

ಬಳ್ಳಾರಿ ಜಿಲ್ಲೆ ಮತ್ತು ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಯಾಗಿದ್ದ ಎಚ್. ನಾಗರಾಜ್ ಅವರು ಬಡ ಕುಟುಂಬದಿಂದ ಬಂದಿದ್ದು ಡೆಕೋರೇಟ್ ಬೇರೆ ಬೇರೆ ಅಂಗಡಿಗಳಲ್ಲಿ ಸಣ್ಣ ವಯಸ್ಸಿನಿಂದ ದುಡಿತಿದ್ದರು. ಈಗ ಸ್ವಂತ ರವಿಕಿರಣ್ ಎಂಬ ಹೆಸರಿನಿಂದ ಡೆಕೋರೇಟ್ ಅಂಗಡಿಯನ್ನು ಕಂಪ್ಲಿಯಲ್ಲಿ ಸುಮಾರು ವರ್ಷಗಳು 25 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ  ಸಂಘದ ಡೆಕೋರೇಟ್ ಅಂಗಡಿಗಳ ಮಾಲೀಕರಾದಿಂದ ಕ್ಷೇಮಾಭಿವೃದ್ಧಿ ಸಂಘದ ಎಚ್ ನಾಗರಾಜ್  ಅವರು ಡೆಕೋರೇಟ್ ಅನುಭವವುಳ್ಳ ವ್ಯಕ್ತಿಯಾಗಿದ್ದರಿಂದ ಅವರನ್ನು ಕರ್ನಾಟಕ ರಾಜ್ಯ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲೆಯ ಎಲ್ಲಾ ಡೆಕೋರೇಟ್ ಮಾಲೀಕರ ಸಮ್ಮುಖದಲ್ಲಿ ನೂತನ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,

ಇತ್ತೀಚಿನ ಸುದ್ದಿ

ಜಾಹೀರಾತು