8:29 AM Tuesday13 - May 2025
ಬ್ರೇಕಿಂಗ್ ನ್ಯೂಸ್
Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!!

ಇತ್ತೀಚಿನ ಸುದ್ದಿ

ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಚ್. ನಾಗರಾಜ್ ಆಯ್ಕೆ

06/10/2022, 20:25

ಕಂಪ್ಲಿ(reporterkarnataka.com):‌ ಕರ್ನಾಟಕ ರಾಜ್ಯ ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮ ಅಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕಂಪ್ಲಿ ರವಿಕಿರಣ್ ಡೆಕೋರೇಟ್ ಎಚ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ, 

ಬಳ್ಳಾರಿ ಜಿಲ್ಲೆ ಮತ್ತು ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಯಾಗಿದ್ದ ಎಚ್. ನಾಗರಾಜ್ ಅವರು ಬಡ ಕುಟುಂಬದಿಂದ ಬಂದಿದ್ದು ಡೆಕೋರೇಟ್ ಬೇರೆ ಬೇರೆ ಅಂಗಡಿಗಳಲ್ಲಿ ಸಣ್ಣ ವಯಸ್ಸಿನಿಂದ ದುಡಿತಿದ್ದರು. ಈಗ ಸ್ವಂತ ರವಿಕಿರಣ್ ಎಂಬ ಹೆಸರಿನಿಂದ ಡೆಕೋರೇಟ್ ಅಂಗಡಿಯನ್ನು ಕಂಪ್ಲಿಯಲ್ಲಿ ಸುಮಾರು ವರ್ಷಗಳು 25 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ  ಸಂಘದ ಡೆಕೋರೇಟ್ ಅಂಗಡಿಗಳ ಮಾಲೀಕರಾದಿಂದ ಕ್ಷೇಮಾಭಿವೃದ್ಧಿ ಸಂಘದ ಎಚ್ ನಾಗರಾಜ್  ಅವರು ಡೆಕೋರೇಟ್ ಅನುಭವವುಳ್ಳ ವ್ಯಕ್ತಿಯಾಗಿದ್ದರಿಂದ ಅವರನ್ನು ಕರ್ನಾಟಕ ರಾಜ್ಯ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲೆಯ ಎಲ್ಲಾ ಡೆಕೋರೇಟ್ ಮಾಲೀಕರ ಸಮ್ಮುಖದಲ್ಲಿ ನೂತನ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,

ಇತ್ತೀಚಿನ ಸುದ್ದಿ

ಜಾಹೀರಾತು