1:08 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಚ್. ನಾಗರಾಜ್ ಆಯ್ಕೆ

06/10/2022, 20:25

ಕಂಪ್ಲಿ(reporterkarnataka.com):‌ ಕರ್ನಾಟಕ ರಾಜ್ಯ ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮ ಅಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕಂಪ್ಲಿ ರವಿಕಿರಣ್ ಡೆಕೋರೇಟ್ ಎಚ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ, 

ಬಳ್ಳಾರಿ ಜಿಲ್ಲೆ ಮತ್ತು ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಯಾಗಿದ್ದ ಎಚ್. ನಾಗರಾಜ್ ಅವರು ಬಡ ಕುಟುಂಬದಿಂದ ಬಂದಿದ್ದು ಡೆಕೋರೇಟ್ ಬೇರೆ ಬೇರೆ ಅಂಗಡಿಗಳಲ್ಲಿ ಸಣ್ಣ ವಯಸ್ಸಿನಿಂದ ದುಡಿತಿದ್ದರು. ಈಗ ಸ್ವಂತ ರವಿಕಿರಣ್ ಎಂಬ ಹೆಸರಿನಿಂದ ಡೆಕೋರೇಟ್ ಅಂಗಡಿಯನ್ನು ಕಂಪ್ಲಿಯಲ್ಲಿ ಸುಮಾರು ವರ್ಷಗಳು 25 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ  ಸಂಘದ ಡೆಕೋರೇಟ್ ಅಂಗಡಿಗಳ ಮಾಲೀಕರಾದಿಂದ ಕ್ಷೇಮಾಭಿವೃದ್ಧಿ ಸಂಘದ ಎಚ್ ನಾಗರಾಜ್  ಅವರು ಡೆಕೋರೇಟ್ ಅನುಭವವುಳ್ಳ ವ್ಯಕ್ತಿಯಾಗಿದ್ದರಿಂದ ಅವರನ್ನು ಕರ್ನಾಟಕ ರಾಜ್ಯ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲೆಯ ಎಲ್ಲಾ ಡೆಕೋರೇಟ್ ಮಾಲೀಕರ ಸಮ್ಮುಖದಲ್ಲಿ ನೂತನ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,

ಇತ್ತೀಚಿನ ಸುದ್ದಿ

ಜಾಹೀರಾತು