6:29 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಎಚ್. ನಾಗರಾಜ್ ಆಯ್ಕೆ

06/10/2022, 20:25

ಕಂಪ್ಲಿ(reporterkarnataka.com):‌ ಕರ್ನಾಟಕ ರಾಜ್ಯ ಡೆಕೋರೇಟ್ಸ್ ಧ್ವನಿ ಮತ್ತು ಬೆಳಕು ಕ್ಷೇಮ ಅಭಿವೃದ್ಧಿ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಕಂಪ್ಲಿ ರವಿಕಿರಣ್ ಡೆಕೋರೇಟ್ ಎಚ್. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ, 

ಬಳ್ಳಾರಿ ಜಿಲ್ಲೆ ಮತ್ತು ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮದ ನಿವಾಸಿಯಾಗಿದ್ದ ಎಚ್. ನಾಗರಾಜ್ ಅವರು ಬಡ ಕುಟುಂಬದಿಂದ ಬಂದಿದ್ದು ಡೆಕೋರೇಟ್ ಬೇರೆ ಬೇರೆ ಅಂಗಡಿಗಳಲ್ಲಿ ಸಣ್ಣ ವಯಸ್ಸಿನಿಂದ ದುಡಿತಿದ್ದರು. ಈಗ ಸ್ವಂತ ರವಿಕಿರಣ್ ಎಂಬ ಹೆಸರಿನಿಂದ ಡೆಕೋರೇಟ್ ಅಂಗಡಿಯನ್ನು ಕಂಪ್ಲಿಯಲ್ಲಿ ಸುಮಾರು ವರ್ಷಗಳು 25 ವರ್ಷಗಳಿಂದ ಮಾಡುತ್ತಾ ಬಂದಿದ್ದಾರೆ. ಹಾಗಾಗಿ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ  ಸಂಘದ ಡೆಕೋರೇಟ್ ಅಂಗಡಿಗಳ ಮಾಲೀಕರಾದಿಂದ ಕ್ಷೇಮಾಭಿವೃದ್ಧಿ ಸಂಘದ ಎಚ್ ನಾಗರಾಜ್  ಅವರು ಡೆಕೋರೇಟ್ ಅನುಭವವುಳ್ಳ ವ್ಯಕ್ತಿಯಾಗಿದ್ದರಿಂದ ಅವರನ್ನು ಕರ್ನಾಟಕ ರಾಜ್ಯ ಡೆಕೋರೇಟ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲೆಯ ಎಲ್ಲಾ ಡೆಕೋರೇಟ್ ಮಾಲೀಕರ ಸಮ್ಮುಖದಲ್ಲಿ ನೂತನ ಬಳ್ಳಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ,

ಇತ್ತೀಚಿನ ಸುದ್ದಿ

ಜಾಹೀರಾತು