7:02 PM Friday6 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ…

ಇತ್ತೀಚಿನ ಸುದ್ದಿ

ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಗ್ರಾಂಡ್ ಎಂಟ್ರಿ: ಜನಸ್ತೋಮದ ಹರ್ಷೋದ್ಗಾರ

09/02/2025, 22:53

ನವದೆಹಲಿ(reporterkarnataka.com): ದೆಹಲಿ ಗದ್ದುಗೆಯ ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅದ್ಧೂರಿ ಪ್ರವೇಶ ಮಾಡಿದರು.


ಬೃಹತ್ ಜನಸ್ತೋಮದ ಹರ್ಷೋದ್ಘಾರದ ನಡುವೆ ಪ್ರಧಾನಿ ಮೋದಿ ಅವರು ಬಿಜೆಪಿ ಕಚೇರಿಗೆ ಎಂಟ್ರಿ ಕೊಟ್ಟರು. ಪ್ರಧಾನಿ ಆಗಮಿಸುತ್ತಿದ್ದಂತೆ ಒಂದು ಕಡೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿದರೆ, ಇನ್ನೊಂದು ಕಡೆ ಪುಷ್ಪ ದಳಗಳ ಸುರಿಮಳೆಯಾಯಿತು

ಇತ್ತೀಚಿನ ಸುದ್ದಿ

ಜಾಹೀರಾತು