2:31 PM Wednesday18 - June 2025
ಬ್ರೇಕಿಂಗ್ ನ್ಯೂಸ್
ಎಂಜಿಎನ್ ವಿವೈ ಕ್ರಿಯಾ ಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ನಗರಾಭಿವೃದ್ಧಿ ಸಚಿವ… Yoga in Karnataka | ವಿಶ್ವ ಯೋಗ ದಿನದಂದು ‘ಯೋಗ ಸಂಗಮ’: ರಾಜ್ಯಾದ್ಯಂತ… Chikkamagaluru | ಕಳಸ: ಮರ ಬಿದ್ದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ ತರೀಕೆರೆ: ಪ್ರವಾಸಿಗರ ಕಾರಿನ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಜಖಂ; ತಪ್ಪಿದ… Bangalore | ಹೆಣಗಳ ಮೇಲಿನ ರಾಜಕೀಯ ಬಿಜೆಪಿಗೆ ಹೊಸದೇನಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ Agriculture | ನೈಸರ್ಗಿಕ ಹಾಗೂ ಸಾವಯವ ಕೃಷಿಗೆ ಸರ್ಕಾರದ ಪ್ರೋತ್ಸಾಹ: ಸಚಿವ ಚಲುವರಾಯಸ್ವಾಮಿ Davanagere | ದಾವಣಗೆರೆ: 1350 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ ಗ್ರಾಂಡ್ ಎಂಟ್ರಿ: ಜನಸ್ತೋಮದ ಹರ್ಷೋದ್ಗಾರ

09/02/2025, 22:53

ನವದೆಹಲಿ(reporterkarnataka.com): ದೆಹಲಿ ಗದ್ದುಗೆಯ ಐತಿಹಾಸಿಕ ಗೆಲುವಿನ ಬಳಿಕ ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅದ್ಧೂರಿ ಪ್ರವೇಶ ಮಾಡಿದರು.


ಬೃಹತ್ ಜನಸ್ತೋಮದ ಹರ್ಷೋದ್ಘಾರದ ನಡುವೆ ಪ್ರಧಾನಿ ಮೋದಿ ಅವರು ಬಿಜೆಪಿ ಕಚೇರಿಗೆ ಎಂಟ್ರಿ ಕೊಟ್ಟರು. ಪ್ರಧಾನಿ ಆಗಮಿಸುತ್ತಿದ್ದಂತೆ ಒಂದು ಕಡೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲು ಮುಟ್ಟಿದರೆ, ಇನ್ನೊಂದು ಕಡೆ ಪುಷ್ಪ ದಳಗಳ ಸುರಿಮಳೆಯಾಯಿತು

ಇತ್ತೀಚಿನ ಸುದ್ದಿ

ಜಾಹೀರಾತು