2:13 PM Tuesday3 - June 2025
ಬ್ರೇಕಿಂಗ್ ನ್ಯೂಸ್
ಎರಡು ಜಿಲ್ಲೆಗಳ ರೈತರ ಸಭೆ ಕರೆದು ಚರ್ಚಿಸಿ, ಪ್ರಕರಣ ವಾಪಸ್‌ ಪಡೆಯಿರಿ: ಪ್ರತಿಪಕ್ಷ… ಪ್ರಧಾನಿ ಮೋದಿ ಸಂಕಲ್ಪದಂತೆ ದೇಶಿಯ ಎಲೆಕ್ಟ್ರಿಕ್‌ ಕಾರುಗಳ ಉತ್ಪಾದನೆಗೆ ಕೇಂದ್ರದಿಂದ ಬೃಹತ್‌ ಯೋಜನೆ:… ಕಡೂರು: ಮನೆ ಮುಂದೆ ನಿಲ್ಲಿಸಿದ್ದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರ ಕಾರಿನ… Chikkamagaluru | ಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪಿಕಪ್; ಇಬ್ಬರು… ರಾಜ್ಯದಲ್ಲಿ ಹುಕ್ಕಾ ಬಾರ್ ಗಳ ನಿಷೇಧಕ್ಕೆ ರಾಷ್ಟ್ರಪತಿ ಅಂಕಿತ: ತಂಬಾಕು ಉತ್ಪನ್ನ ಖರೀದಿ… ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಸಾರ್ವಜನಿಕ ಸ್ಥಳಗಳಲ್ಲಿ ಹೊಗೆ ರಹಿತ ತಂಬಾಕು ಪದಾರ್ಥಗಳ ಬಳಕೆ ನಿಷೇಧ: ಸರಕಾರದ ಅಧಿಸೂಚನೆ Koppala | ಮಾಹಿತಿ ಆಯೋಗವನ್ನು ಜನರ ಬಳಿ ಕೊಂಡೊಯ್ಯುವ ಚಿಂತನೆ: ರುದ್ರಣ್ಣ ಹರ್ತಿಕೋಟೆ ಇಬ್ಬರು ಮಕ್ಕಳು, ಎರಡೂ ಕಾಲು ಕಳೆದುಕೊಂಡ ಅಶ್ವಿನಿಗೆ ಸರಕಾರಿ ನೌಕರಿ ನೀಡಿ: ಬಿಜೆಪಿ… ಕೆಪಿಟಿಸಿಎಲ್ ಜಿಐಎಸ್ ಮ್ಯಾಪಿಂಗ್ ಅಪ್ಲಿಕೇಶನ್ ಬಿಡುಗಡೆ: ಭೂಗತ ಕೇಬಲ್ ಕಾಮಗಾರಿಗಳ ನೈಜ-ಸಮಯದ ಮಾಹಿತಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪಿಕಪ್ ವಾಹನ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

02/06/2025, 11:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದಾರೆ.
ಈ ದುರ್ಘಟನೆ ಚಾರ್ಮಾಡಿ ಘಾಟಿಯ ಮಲೆಯ ಮಾರುತ ಬಳಿ ನಡೆದಿದೆ. ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ಸಾಗಿಸುತ್ತಿದ್ದ ವಾಹನ ಇದಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಘಾಟಿಯಲ್ಲಿ ಕಾಣದ ಮಟ್ಟಿಗೆ ಮಂಜು ಆವರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ರಸ್ತೆ ಸ್ಪಷ್ಟವಾಗಿ ಕಾಣದೆ ಈ ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು