9:53 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ದಟ್ಟ ಮಂಜು: ಕೇವಲ 5 ಅಡಿ ಅಂತರದಲ್ಲೂ ಕಾಣದ ವಾಹನಗಳು; ಚಾಲಕರೇ ಹುಷಾರ್!

06/07/2025, 12:52

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು ಮುಸುಕಿದ್ದು, ಕೇವಲ
5 ಅಡಿ ದೂರದಲ್ಲಿರುವ ವಾಹನಗಳು ಕೂಡ ಕಾಣಿಸುವುದಿಲ್ಲ.


ಇದರಿಂದ ವಾಹನ ಚಾಲನೆ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆಯ ಜತೆಗೆ ದಟ್ಟ ಮಂಜು ಕೂಡ ಕವಿದಿದೆ. ಹಗಲಲ್ಲೇ ಇಲ್ಲಿ ವಾಹನ ಚಾಲನೆ ಮಾಡೋದೇ ಕಷ್ಟವಾಗಿರುವುದರಿಂದ ರಾತ್ರಿ ವೇಳೆ ಪ್ರಯಾಣ ಮತ್ತಷ್ಟು ಕಷ್ಟಕರವಾಗಿದೆ. ಹಾವು-ಬಳುಕಿನ ಮೈಕಟ್ಟಿನ ರಸ್ತೆ ಸಮಸ್ಯೆ ತಂದೊಡ್ಡಬಹುದು. ತಿರುವುಗಳಲ್ಲಿ ಹೆಡ್ ಲೈಟ್ ಜೊತೆ ಹಾರನ್ ಮಾಡ್ಕೊಂಡು ಹೋಗೋದು ಒಳ್ಳೆಯದು ಎಂಬ ಅಭಿಪ್ರಾಯ ಕೇಳಿ ಬಂದಿದೆ. ತಕ್ಷಣ ಕಂಟ್ರೋಲ್ ಮಾಡೋಕ್ ಹೋದ್ರೆ ಗಾಡಿ ಅಪ್ಸೆಟ್ ಆಗೋದು ಗ್ಯಾರಂಟಿ ಎನ್ನಲಾಗಿದೆ. ಚಾರ್ಮಾಡಿ ಘಾಟಿ ರಸ್ತೆಯು ಒಂದೆಡೆ ಗುಡ್ಡ, ಮತ್ತೊಂದೆಡೆ ಪ್ರಪಾತದಿಂದ ಕೂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು