1:54 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ದೇರೆಬೈಲ್ ಕೊಂಚಾಡಿಯಲ್ಲಿ ಸಂಭ್ರಮದ ನವರಾತ್ರಿ ಮಹೋತ್ಸವ: ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಸಂಪನ್ನ

05/10/2022, 11:05

ಮಂಗಳೂರು(reporterKarnataka.com): ನಗರದ ದೇರೆಬೈಲ್ ಕೊಂಚಾಡಿಯ ಶ್ರೀರಾಮ ಭಜನಾ ಮಂದಿರದ ಆಶ್ರಯದಲ್ಲಿ ಪ್ರತಿ ವರ್ಷ ನಡೆಯುವ ನವರಾತ್ರಿ ಮಹೋತ್ಸವ ಈ ಬಾರಿಯೂ ಸಂಭ್ರಮದಿಂದ ನಡೆದು ಬುಧವಾರ ರಾತ್ರಿ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಆರಂಭಗೊಂಡು ಸೋಮವಾರ ಮುಂಜಾನೆ ಕೊಂಚಾಡಿಯ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.


ಬುಧವಾರ ರಾತ್ರಿ ಶ್ರೀರಾಮ ಭಜನಾ ಮಂದಿರದಿಂದ 53ನೇ ವರ್ಷದ ಶಾರದಾ ಮಾತೆಯ ಭವ್ಯ ಮೆರವಣಿಗೆ ಆರಂಭಗೊಂಡಿತು. ನಂತರ ಹುಲಿ ವೇಷಗಳ ಹಲವು ತಂಡ ಹಾಗೂ ಚೆಂಡೆ ವಾದನದೊಂದಿಗೆ ಮೆರವಣಿಗೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು