11:12 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೇರೆಬೈಲ್ ನಲ್ಲಿ ಪ್ರಸ್ತಾವಿತ ಕಿಯೋನಿಕ್ಸ್ ಐಟಿ ಪಾರ್ಕ್: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪರಿಶೀಲನೆ

23/06/2023, 22:47

ಮಂಗಳೂರು(reporterkarnataka.com): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ನಗರದ ದೇರೆಬೈಲ್‍ನ ಬ್ಲೂಬೇರಿ ಹಿಲ್ಸ್ ನಲ್ಲಿ ಪ್ರಸ್ತಾಪಿತ ಕಿಯೋನಿಕ್ಸ್ ಐಟಿ ಪಾರ್ಕ್ ಭೇಟಿ ನೀಡಿ ಸಂಬಂಧಿಸಿದವರೊಂದಿಗೆ ಚರ್ಚೆ ನಡೆಸಿದರು.


ಈ‌ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್,
ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಕೈಗಾರಿಕಾ ಇಲಾಖೆಯ ಜಂಟಿ‌ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಯ)ಯ ಜಿಲ್ಲಾ ಅಧ್ಯಕ್ಷ ಪ್ರವೀಣ್ ಕಲ್ಬಾವಿ, ಗೌರವ್ ಹೆಗ್ಡೆ, ಸಾಫ್ಟ್ ವೇರ್ ಟೆಕ್ನಾಲಜಿ ಪಾಕ್೯ ಆಫ್ ಇಂಡಿಯಾದ ಜಂಟಿ ನಿರ್ದೇಶಕ ರವೀಂದ್ರ ಆರೋರಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು