7:57 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದೇಶದಲ್ಲಿ ಇನ್ನು ವೇಶ್ಯಾವಾಟಿಕೆ ಕಾನೂನು ಬದ್ಧ: ಸುಪ್ರೀಂ ಕೋರ್ಟ್ ತೀರ್ಪು

26/05/2022, 19:02

ಹೊಸದಿಲ್ಲಿ(reporterkarnataka.com): ಇನ್ನು ಮುಂದೆ ವೇಶ್ಯಾವಾಟಿಕೆ ಕಾನೂನು ಬದ್ಧ ಎಂಬ ತೀರ್ಪು ನೀಡಿದೆ. ಜತೆಗೆ ಪೊಲೀಸರು ವೇಶ್ಯಾವಾಟಿಕೆ ಸಂಬಂಧ ಮಧ್ಯಪ್ರವೇಶಿಸುವಂತಿಲ್ಲ, ಅವರ ಮೇಲೆ ಕ್ರಮ ಕೈಗೊಂಡರೆ ಪೊಲೀಸರ ವಿರುದ್ಧವೇ ಕ್ರಿಮಿನಲ್‌ ಮೊಖದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದೆ.

ಸೆಕ್ಸ್‌ ವರ್ಕರ್‌ಗಳನ್ನು ಬಂಧಿಸುವಂತಿಲ್ಲ, ಹಿಂಸಿಸುವಂತಿಲ್ಲ, ಶಿಕ್ಷಿಸುವಂತಿಲ್ಲ ಮತ್ತು ಸಂತ್ರಸ್ತರನ್ನಾಗಿಸುವಂತಿಲ್ಲ ಎಂದು ಕೋರ್ಟ್‌ ಆದೇಶಿಸಿದೆ. ವೇಶ್ಯಾವಾಟಿಕೆ ನಡೆಯುತ್ತಿರುವ ಸ್ಥಳಗಳ ಮೇಲೆ ಪೊಲೀಸರು ದಾಳಿ ಮಾಡಿ ಮಹಿಳೆಯರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ. ವೇಶ್ಯಾವಾಟಿಕೆಯ ಅಡ್ಡೆಯನ್ನು ನಡೆಸುವುದು ಕಾನೂನು ಬಾಹಿರ, ಆದರೆ ಒಪ್ಪಿತ ವೇಶ್ಯಾವಾಟಿಕೆ ವೃತ್ತಿ ಕಾನೂನು ಬಾಹಿರವಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು