10:13 AM Friday21 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..?

02/05/2022, 11:09

ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.

ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, 126.02 ಲಕ್ಷ ಮೆಟ್ರಿಕ್​ ಟನ್​ ಸಂಗ್ರಹವಾಗಿದ್ದು, ಸಾಸಿವೆ ಎಣ್ಣೆ ಸಹ ಶೇ.37ರಷ್ಟು ಅಧಿಕ ಉತ್ಪಾದನೆಯಾಗಿದೆ ಹಾಗಾಗಿ ಸದ್ಯ ಅಡುಗೆ ಎಣ್ಣೆಯ ಕೊರತೆ ಇಲ್ಲ ಎಂದು ಹೇಳಿದೆ.

ಸದ್ಯ ಇಂಡೋನೇಷ್ಯಾಗೆ ರಫ್ತಾಗುತ್ತಿದ್ದನ್ನು ಸ್ಥಗಿತಗೊಳಿಸಿರುವುದರಿಂದ ತಾಳೆ ಎಣ್ಣೆ ಸಹ ಸಾಕಷ್ಟಿದೆ. ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು