8:37 PM Saturday25 - April 2026
ಬ್ರೇಕಿಂಗ್ ನ್ಯೂಸ್
ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ…

ಇತ್ತೀಚಿನ ಸುದ್ದಿ

ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..?

02/05/2022, 11:09

ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.

ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, 126.02 ಲಕ್ಷ ಮೆಟ್ರಿಕ್​ ಟನ್​ ಸಂಗ್ರಹವಾಗಿದ್ದು, ಸಾಸಿವೆ ಎಣ್ಣೆ ಸಹ ಶೇ.37ರಷ್ಟು ಅಧಿಕ ಉತ್ಪಾದನೆಯಾಗಿದೆ ಹಾಗಾಗಿ ಸದ್ಯ ಅಡುಗೆ ಎಣ್ಣೆಯ ಕೊರತೆ ಇಲ್ಲ ಎಂದು ಹೇಳಿದೆ.

ಸದ್ಯ ಇಂಡೋನೇಷ್ಯಾಗೆ ರಫ್ತಾಗುತ್ತಿದ್ದನ್ನು ಸ್ಥಗಿತಗೊಳಿಸಿರುವುದರಿಂದ ತಾಳೆ ಎಣ್ಣೆ ಸಹ ಸಾಕಷ್ಟಿದೆ. ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು