3:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ದೇಶದಲ್ಲಿ ಖಾದ್ಯ ತೈಲದ ಕೊರತೆ ಇದೆಯೇ?: ಕೇಂದ್ರ ಸರಕಾರ ಈ ಕುರಿತು ಹೇಳಿದ್ದೇನು..?

02/05/2022, 11:09

ಹೊಸದಿಲ್ಲಿ(reporterkarnataka.com); ದೇಶದಲ್ಲಿ ಅಡುಗೆ ಎಣ್ಣೆ ಗಗನಕ್ಕೇರಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶದಲ್ಲಿ ಖಾದ್ಯ ತೈಲದ ಕೊರತೆ ಇಲ್ಲ ಎನ್ನುವ ಮೂಲಕ ಸ್ವಲ್ಪ ನಿರಾಳ ನೀಡಿದೆ.

ದೇಶದಲ್ಲಿ ಸಾಕಷ್ಟು ಅಡುಗೆ ಎಣ್ಣೆ ಸಂಗ್ರಹವಿದೆ.ಪ್ರಸ್ತುತ 21 ಲಕ್ಷ ಮೆಟ್ರಿಕ್​ ಟನ್​ ಇದ್ದು, ಮೇ ಅಂತ್ಯದೊಳಗೆ ಇನ್ನು 12 ಲಕ್ಷ ಮೆಟ್ರಿಕ್​ ಟನ್​ ಎಣ್ಣೆ ಆಮದಾಗಲಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಕಳೆದ ವರ್ಷಕ್ಕಿಂತ ಸೋಯಾಬಿನ್​ ಉತ್ಪಾದನೆಯಲ್ಲಿ ಈ ವರ್ಷ ದುಪ್ಪಟ್ಟಾಗಿದ್ದು, 126.02 ಲಕ್ಷ ಮೆಟ್ರಿಕ್​ ಟನ್​ ಸಂಗ್ರಹವಾಗಿದ್ದು, ಸಾಸಿವೆ ಎಣ್ಣೆ ಸಹ ಶೇ.37ರಷ್ಟು ಅಧಿಕ ಉತ್ಪಾದನೆಯಾಗಿದೆ ಹಾಗಾಗಿ ಸದ್ಯ ಅಡುಗೆ ಎಣ್ಣೆಯ ಕೊರತೆ ಇಲ್ಲ ಎಂದು ಹೇಳಿದೆ.

ಸದ್ಯ ಇಂಡೋನೇಷ್ಯಾಗೆ ರಫ್ತಾಗುತ್ತಿದ್ದನ್ನು ಸ್ಥಗಿತಗೊಳಿಸಿರುವುದರಿಂದ ತಾಳೆ ಎಣ್ಣೆ ಸಹ ಸಾಕಷ್ಟಿದೆ. ಸದ್ಯಕ್ಕೆ ಯಾವುದೇ ಕೊರತೆ ಇಲ್ಲ ಎಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು