5:33 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ದೇಶದ 14 ರಾಜ್ಯಗಳು ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಲಿವೆಯೇ?: ಏನು ಹೇಳುತ್ತಿದೆ ಈ ವರದಿ?

20/02/2023, 23:06

ಸಾಂದರ್ಭಿಕ ಚಿತ್ರ
ಹೊಸದಿಲ್ಲಿ(reporterkarnataka.com):: ದೇಶದಲ್ಲಿ ಅಧಿಕ ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ ಎಂದು ವರದಿಯೊಂದು ಎಚ್ಚರಿಕೆ ನೀಡಿದೆ.

ಹಾಗೆಂತ ಇದು ನಮ್ಮ ದೇಶದಲ್ಲಿ ಸಿದ್ಧಪಡಿಸಿದ ವರದಿಯಲ್ಲ. ಬದಲಿಗೆ ಆಸ್ಟ್ರೇಲಿಯಾ ದೇಶದ ವರದಿಯೊಂದು ಇದನ್ನು ತಿಳಿಸಿದೆ.
ಪ್ರಾಕೃತಿಕ ವಿಕೋಪಗಳಿಗೆ ಜಗತ್ತಿನ 100 ದೇಶಗಳಲ್ಲಿ ಕೋಟ್ಯಂತರ ಜನರ ಜೀವನ ಅಪಾಯಕ್ಕೆ ಸಿಲುಕಲಿದೆ ಎಂದು ವರದಿಯಲ್ಲಿ ತಿಳಿಸಿದೆ
ಹವಾಮಾನ ವೈಪರಿತ್ಯದಿಂದ ಪ್ರಾಕೃತಿಕ ವಿಕೋಪದ ಭೀತಿ ಎದುರಿಸುತ್ತಿರುವ ಭಾರತದ 14 ರಾಜ್ಯಗಳಲ್ಲಿ ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಬಿಹಾರ, ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಗುಜರಾತ್, ಪಂಜಾಬ್, ಕೇರಳ, ಮಧ್ಯಪ್ರದೇಶ, ಪಶ್ವಿಮ ಬಂಗಾಳ, ಹರಿಯಾಣ, ಆಂಧ್ರಪ್ರದೇಶ ಸೇರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು