7:24 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ದೇಶದ 14 ರಾಜ್ಯಗಳು ಪ್ರಾಕೃತಿಕ ವಿಕೋಪಕ್ಕೆ ತುತ್ತಾಗಲಿವೆಯೇ?: ಏನು ಹೇಳುತ್ತಿದೆ ಈ ವರದಿ?

20/02/2023, 23:06

ಸಾಂದರ್ಭಿಕ ಚಿತ್ರ
ಹೊಸದಿಲ್ಲಿ(reporterkarnataka.com):: ದೇಶದಲ್ಲಿ ಅಧಿಕ ಜನಸಂಖ್ಯೆ ಹೊಂದಿರುವ ಕರ್ನಾಟಕ, ತಮಿಳುನಾಡು, ಮಹಾರಾಷ್ಡ್ರ, ಉತ್ತರ ಪ್ರದೇಶ ಮುಂತಾದ ರಾಜ್ಯಗಳು ಹವಾಮಾನ ವೈಪರಿತ್ಯದ ದುಷ್ಪರಿಣಾಮಗಳನ್ನು ಎದುರಿಸುವ ಭೀತಿಯಲ್ಲಿವೆ ಎಂದು ವರದಿಯೊಂದು ಎಚ್ಚರಿಕೆ ನೀಡಿದೆ.

ಹಾಗೆಂತ ಇದು ನಮ್ಮ ದೇಶದಲ್ಲಿ ಸಿದ್ಧಪಡಿಸಿದ ವರದಿಯಲ್ಲ. ಬದಲಿಗೆ ಆಸ್ಟ್ರೇಲಿಯಾ ದೇಶದ ವರದಿಯೊಂದು ಇದನ್ನು ತಿಳಿಸಿದೆ.
ಪ್ರಾಕೃತಿಕ ವಿಕೋಪಗಳಿಗೆ ಜಗತ್ತಿನ 100 ದೇಶಗಳಲ್ಲಿ ಕೋಟ್ಯಂತರ ಜನರ ಜೀವನ ಅಪಾಯಕ್ಕೆ ಸಿಲುಕಲಿದೆ ಎಂದು ವರದಿಯಲ್ಲಿ ತಿಳಿಸಿದೆ
ಹವಾಮಾನ ವೈಪರಿತ್ಯದಿಂದ ಪ್ರಾಕೃತಿಕ ವಿಕೋಪದ ಭೀತಿ ಎದುರಿಸುತ್ತಿರುವ ಭಾರತದ 14 ರಾಜ್ಯಗಳಲ್ಲಿ ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಬಿಹಾರ, ಮಹಾರಾಷ್ಟ್ರ, ಅಸ್ಸಾಂ, ರಾಜಸ್ಥಾನ, ಗುಜರಾತ್, ಪಂಜಾಬ್, ಕೇರಳ, ಮಧ್ಯಪ್ರದೇಶ, ಪಶ್ವಿಮ ಬಂಗಾಳ, ಹರಿಯಾಣ, ಆಂಧ್ರಪ್ರದೇಶ ಸೇರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು