8:44 PM Sunday15 - June 2025
ಬ್ರೇಕಿಂಗ್ ನ್ಯೂಸ್
Bangalore | ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ: ಮಾಜಿ ಪ್ರಧಾನಿ… ಬಸವಸಾಗರ ಜಲಾಶಯ ಭರ್ತಿ: 8 ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,…

ಇತ್ತೀಚಿನ ಸುದ್ದಿ

ದೇಶವನ್ನೇ ಬೆಚ್ಚಿ ಬೀಳಿಸಿದ ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಒಟ್ಟು 42 ಮಂದಿ ಬಂಧನ

06/07/2021, 08:56

ಚಿಕ್ಕಮಗಳೂರು(reporterkarnataka news);

ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 42 ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ 30 ಮಂದಿಯ ವಿರುದ್ಧ ಪೊಕ್ಸಾ ಕಾಯಿದೆಯಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಜನವರಿ 30 ರಂದು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಶೃಂಗೇರಿ ಠಾಣೆಗೆ ಪ್ರಕರಣ ಕುರಿತು ದೂರು ನೀಡಿದ್ದರು. ಅನೇಕ ಮಂದಿ ಪುರುಷರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಕುರಿತು ಆರೋಪಿಸಿದ್ದರು. ತನಿಖೆ ನಡೆಸಿದ ಪೊಲೀಸರು, ಅತ್ಯಾಚಾರ ನಡೆಸಿದವರು ಸಂಖ್ಯೆ ಕೇಳಿ ಬೆಚ್ಚಿ ಬಿದ್ದಿದ್ದರು. ಬಾಲಕಿಯ ಚಿಕ್ಕಮ್ಮ ಎನ್ನಲಾದ ಮಹಿಳೆಯೇ ಪ್ರಕರಣದ ಪ್ರಮುಖ ಸೂತ್ರದಾರಳಾಗಿದ್ದಾಳೆ. ಹಣಕ್ಕಾಗಿ ಈಕೆಯೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಅವಕಾಶ ನೀಡುತ್ತಿದ್ದಳು ಎಂದು ತಿಳಿದು ಬಂದಿದೆ.

ಜಿಲ್ಲೆಯ ಇತಿಹಾಸದಲ್ಲಿ ಒಂದೇ ಪ್ರಕರಣದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು