6:20 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ದೇವಲಾಪುರ ಹೋಬಳಿ: ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಚಾಲನೆ

10/09/2021, 09:08

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲದ ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಕಾಮಗಾರಿಗೆ ಶಾಸಕ ಸುರೇಶ ಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ಅವರು ಗುದ್ದಲಿ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಿದರು.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಯಾ ಗ್ರಾಮದಲ್ಲಿ ಶಾಸಕರನ್ನು ಮಂಗಳವಾದ್ಯ ಪಟಾಕಿ ಸಿಡಿಸುವ ಮುಖಾಂತರ ಬರ ಮಾಡಿಕೊಂಡರು.

ನಾಗಮಂಗಲ ತಾಲೂಕಿನಲ್ಲಿ ಸುರೇಶ್ ಗೌಡರು ಈಗಾಗಲೇ ಸುಮಾರು ಹೋಬಳಿಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಚಾಲನೆ ನೀಡಿದ್ದು ಕುಡಿಯುವ ನೀರಿನ ಹರಿಕಾರರಾಗಿ ಜನರ ಬಾಯಲ್ಲಿ ಮನೆಮಾತಾಗಿದೆ.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಾದ ಯಡವನಹಳ್ಳಿ, ಅಂಕನಹಳ್ಳಿ, ಹಿದುವ,ದೊಡ್ಡಜಕ್ಕನಹಳ್ಳಿ ರಾಮೇನಹಳ್ಳಿ, ದಂಡೆಬಾಳ, ದೊಡ್ಡಉಪ್ಪಳ, ಹದಮಗೆರೆ, ಲಕ್ಕೇಗೌಡನ ಕೊಪ್ಪಲು. ದೇವಲಾಪುರ, ಕುಡುಗಬಾಳು, ಮದ್ದೇನಹಟ್ಟಿ, ದಂಡಿಗನಹಳ್ಳಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕಾಮಗಾರಿ ಯೋಜನೆಗೆ ಗುದ್ದಲಿ ಪೂಜೆ ಮಾಡಿದರು.

ಇದೇ ಸಂದರ್ಭದಲ್ಲಿ ಮಂಡ್ಯ ಹಾಲು ಒಕ್ಕೂಟ ನಿರ್ದೇಶಕ ಕೋಟಿ ರವಿ ಡೈಮಂಡ್ ನರಸಿಂಹಮೂರ್ತಿ ಆಯಾ ಗ್ರಾಮ ಅಧ್ಯಕ್ಷರು ಸದಸ್ಯರುಗಳು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು