7:45 PM Sunday10 - August 2025
ಬ್ರೇಕಿಂಗ್ ನ್ಯೂಸ್
Bangalore | ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರಕ್ಕೆ: ಬೆಂಗಳೂರು ಮೆಟ್ರೋ 2ರ ಹಳದಿ ಮಾರ್ಗ… ಧರ್ಮಸ್ಥಳ: ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ; 6 ಮಂದಿಯ ಬಂಧನ Bangalore | ಪ್ರಧಾನಿ ಮೋದಿಯವರ ಬೆಂಗಳೂರು ಕಾರ್ಯಕ್ರಮ; ಪ್ರತಿಪಕ್ಷದ ನಾಯಕ ಆರ್. ಅಶೋಕ್… ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ದೇವಲಾಪುರ ನಾಡ ಕಚೇರಿಗೆ ದಾನ ರೂಪದಲ್ಲಿ ಜಮೀನು ನೀಡಿದ ರೈತ ಕುಟುಂಬ 

19/09/2021, 20:14

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ದೇವಲಾಪುರ ಹೋಬಳಿ ಕೇಂದ್ರದಲ್ಲಿ ಸ್ವಂತ ಕಟ್ಟಡವಿಲ್ಲದೆ ಹಲವು ವರ್ಷಗಳಿಂದ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಡ ಕಚೇರಿಗೆ ಸ್ವಂತ ಕಟ್ಟಡ ಕಟ್ಟಲು ಬೆಲೆಬಾಳುವ ಜಮೀನನ್ನು ನಾಗೇನಹಳ್ಳಿ ಶಿವಣ್ಣ ಎಂಬ ರೈತರು ದಾನ ಮಾಡಿದ್ದಾರೆ.

ಅವರಿಂದ ನಾಗಮಂಗಲ ತಾಲೂಕು ಉಪ ನೋಂದಣಿ ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿಗಳ ಹೆಸರಿಗೆ ದೇವಲಾಪುರ ನಾಡಕಚೇರಿಯ ನಿವೇಶನಕ್ಕಾಗಿ ಬೆಲೆಬಾಳುವ ಜಾಗವನ್ನು ಬೆಂಗಳೂರು ಜಲಸೂರು ರಾಜ್ಯ ಹೆದ್ದಾರಿಯಲ್ಲಿ ದಾನ ರೂಪದಲ್ಲಿ ನೋಂದಣಿ ಮಾಡಿ ದಂಡಾಧಿಕಾರಿ ಕುಂಜಿ. ಅಹಮದ್  ಅವರಿಗೆ ಪತ್ರವನ್ನು ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ದಾನ ಮಾಡಿದ ರೈತ . ಕುಟುಂಬಸ್ಥರು ಶಿಲ್ಪಾ ನಂದೀಶ್, ಶಿವಣ್ಣ, ಜವರೇಗೌಡ, ಚಂದ್ರಮ್ಮ, ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಮಧುಸೂದನ, ರಾಜಸ್ವನಿರೀಕ್ಷಕ ಉಮೇಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು