12:59 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ದೇವಲಾಪುರ ನಾಡ ಕಚೇರಿಗೆ ದಾನ ರೂಪದಲ್ಲಿ ಜಮೀನು ನೀಡಿದ ರೈತ ಕುಟುಂಬ 

19/09/2021, 20:14

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ದೇವಲಾಪುರ ಹೋಬಳಿ ಕೇಂದ್ರದಲ್ಲಿ ಸ್ವಂತ ಕಟ್ಟಡವಿಲ್ಲದೆ ಹಲವು ವರ್ಷಗಳಿಂದ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಡ ಕಚೇರಿಗೆ ಸ್ವಂತ ಕಟ್ಟಡ ಕಟ್ಟಲು ಬೆಲೆಬಾಳುವ ಜಮೀನನ್ನು ನಾಗೇನಹಳ್ಳಿ ಶಿವಣ್ಣ ಎಂಬ ರೈತರು ದಾನ ಮಾಡಿದ್ದಾರೆ.

ಅವರಿಂದ ನಾಗಮಂಗಲ ತಾಲೂಕು ಉಪ ನೋಂದಣಿ ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿಗಳ ಹೆಸರಿಗೆ ದೇವಲಾಪುರ ನಾಡಕಚೇರಿಯ ನಿವೇಶನಕ್ಕಾಗಿ ಬೆಲೆಬಾಳುವ ಜಾಗವನ್ನು ಬೆಂಗಳೂರು ಜಲಸೂರು ರಾಜ್ಯ ಹೆದ್ದಾರಿಯಲ್ಲಿ ದಾನ ರೂಪದಲ್ಲಿ ನೋಂದಣಿ ಮಾಡಿ ದಂಡಾಧಿಕಾರಿ ಕುಂಜಿ. ಅಹಮದ್  ಅವರಿಗೆ ಪತ್ರವನ್ನು ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ದಾನ ಮಾಡಿದ ರೈತ . ಕುಟುಂಬಸ್ಥರು ಶಿಲ್ಪಾ ನಂದೀಶ್, ಶಿವಣ್ಣ, ಜವರೇಗೌಡ, ಚಂದ್ರಮ್ಮ, ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಮಧುಸೂದನ, ರಾಜಸ್ವನಿರೀಕ್ಷಕ ಉಮೇಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು