12:33 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ದೇವಾಲಯಗಳ ನಿರ್ಮಾಣದಿಂದ ಮಾನಸಿಕ ಶಾಂತಿ, ನೆಮ್ಮದಿ ಸಾಧ್ಯ: ಶಾಸಕ ಸುರೇಶ ಗೌಡ

23/06/2021, 18:38

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ದೇವಾಲಯಗಳ ನಿರ್ಮಾಣದಿಂದ ಸಮಾಜದಲ್ಲಿ ಹಾಗೂ ಜೀವನದ ಉತ್ಸಾಹದ ಮನಶಾಂತಿ ದೊರಕಲು ಸಾಧ್ಯವೆಂದು ಶಾಸಕ ಸುರೇಶ ಗೌಡ ಹೇಳಿದರು .

ಅವರು ಬುಧವಾರ ನಾಗಮಂಗಲ ತಾಲೂಕಿನ ಸಂಕನಹಳ್ಳಿ ಬಸವೇಶ್ವರನಗರ ಬಳಿ ನೂತನವಾಗಿ ನಿರ್ಮಾಣ ಮಾಡಲಿರುವ ಬಸವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಜೀವನದಲ್ಲಿ ದೇವಾಲಯಗಳ ನಿರ್ಮಾಣದಿಂದ ಉತ್ಸಾಹ ಹಾಗೂ ಮನಶ್ಯಾಂತಿ ದೊರಕುವುದರಲ್ಲಿ ಸಂದೇಹವಿಲ್ಲ. ಇದರಿಂದ ಬದುಕಿನಲ್ಲಿ ಸಾಧನೆ ಮಾಡುವ ಹಂಬಲ ಹಲವರಲ್ಲಿ ಕಾಣಿಸಿಕೊಳ್ಳುತ್ತದೆ. ಇಂತಹ ಕಾರ್ಯಗಳು ಹೆಚ್ಚಾಗಿ ಬೆಳೆಯಲಿ ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಪುರಸಭಾ ಸದಸ್ಯ ಚನ್ನಪ್ಪ. ಬೋರೇಗೌಡ ಗಂಗಣ್ಣ ಅಕ್ಕಪಕ್ಕದಗ್ರಾಮಗಳ ಮುಖಂಡರುಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು