8:37 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದೇವಾಲಯಗಳ ನಿರ್ಮಾಣದಿಂದ ಮಾನಸಿಕ ಶಾಂತಿ, ನೆಮ್ಮದಿ ಸಾಧ್ಯ: ಶಾಸಕ ಸುರೇಶ ಗೌಡ

23/06/2021, 18:38

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ದೇವಾಲಯಗಳ ನಿರ್ಮಾಣದಿಂದ ಸಮಾಜದಲ್ಲಿ ಹಾಗೂ ಜೀವನದ ಉತ್ಸಾಹದ ಮನಶಾಂತಿ ದೊರಕಲು ಸಾಧ್ಯವೆಂದು ಶಾಸಕ ಸುರೇಶ ಗೌಡ ಹೇಳಿದರು .

ಅವರು ಬುಧವಾರ ನಾಗಮಂಗಲ ತಾಲೂಕಿನ ಸಂಕನಹಳ್ಳಿ ಬಸವೇಶ್ವರನಗರ ಬಳಿ ನೂತನವಾಗಿ ನಿರ್ಮಾಣ ಮಾಡಲಿರುವ ಬಸವೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಜೀವನದಲ್ಲಿ ದೇವಾಲಯಗಳ ನಿರ್ಮಾಣದಿಂದ ಉತ್ಸಾಹ ಹಾಗೂ ಮನಶ್ಯಾಂತಿ ದೊರಕುವುದರಲ್ಲಿ ಸಂದೇಹವಿಲ್ಲ. ಇದರಿಂದ ಬದುಕಿನಲ್ಲಿ ಸಾಧನೆ ಮಾಡುವ ಹಂಬಲ ಹಲವರಲ್ಲಿ ಕಾಣಿಸಿಕೊಳ್ಳುತ್ತದೆ. ಇಂತಹ ಕಾರ್ಯಗಳು ಹೆಚ್ಚಾಗಿ ಬೆಳೆಯಲಿ ಎಂದು ತಿಳಿಸಿದರು. 

ಇದೇ ಸಂದರ್ಭದಲ್ಲಿ ಪುರಸಭಾ ಸದಸ್ಯ ಚನ್ನಪ್ಪ. ಬೋರೇಗೌಡ ಗಂಗಣ್ಣ ಅಕ್ಕಪಕ್ಕದಗ್ರಾಮಗಳ ಮುಖಂಡರುಗಳು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು