9:00 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ದೇವಸ್ಥಾನದೊಳಗೆ ಸೀದಾ ಪ್ರವೇಶಿಸಿದ ಆ ಭಿಕ್ಷುಕಿ ಅಜ್ಜಿ ಸ್ವಾಮೀಜಿ ಕೈಗೆ ಕೊಟ್ಟಿದ್ದೇನು? ಆಂಜನೇಯ ಭಕ್ತೆಯಾದ ಆಕೆ ಹೇಳಿದ್ದೇನು ?

26/11/2021, 09:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಆ ಭಿಕ್ಷುಕಿ ದೇವಸ್ಥಾನದ ಬಳಿ ಬಂದು ಆಡಳಿತ ಮಂಡಳಿಯ ಅಧ್ಯಕ್ಷರನ್ನು ಹುಡುಕುತ್ತಿದ್ದಳು.

ಹಣ ಕೇಳಲು ಬಂದಿದ್ದಾಳೆಂದು ಭಾವಿಸಿ ಎಲ್ಲರೂ ಭಿಕ್ಷುಕಿಯನ್ನ ಓಡಿಸಲು ಪ್ರಯತ್ನಿಸುತ್ತಿದ್ದರು.

ಆದರೆ ಭಿಕ್ಷುಕಿ ಸೀದಾ ದೇವಸ್ಥಾನದ ಒಳಕ್ಕೆ ಹೋಗಿ ಸ್ವಾಮೀಜಿ ಕೈಗೆ 500ರ 20 ನೋಟು ಕೊಟ್ಲು. ಈ ಹಣದಲ್ಲಿ ಆಂಜನೇಯನಿಗೆ ಬೆಳ್ಳಿಯ ಮುಖವಾಡ ಮಾಡಿಸಿ ಎಂದು ಬೇಡಿಕೆ ಇಟ್ಟಳು.

ಭಿಕ್ಷುಕಿ ಅಜ್ಜಿಯ ದೊಡ್ಡತನಕ್ಕೆ ನೆರೆದಿದ್ದವರೆಲ್ಲಾ ಶಾಕ್. ಕಡೂರು ತಾಲೂಕಿನ ಕೋಟೆ ಪಾತಾಳ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಕಡೂರಿನ ಸಾಯಿಬಾಬಾ ದೇವಸ್ಥಾನದ ಬಳಿ ಭಿಕ್ಷೆ ಬೇಡುವ ಕೆಂಪಜ್ಜಿಯಿಂದ ಈ ದೇಣಿಗೆ ಬಂದಿದೆ

ಸಾವಿರ ಜನ ಲಕ್ಷ ಕೊಟ್ರು ಈ 10 ಸಾವಿರ ಮೌಲ್ಯದ್ದು ಅಂದ್ರು ಜನ. ಕೊನೆಗೆ ಭಿಕ್ಷುಕಿ ಅಜ್ಜಿ ದೇವಸ್ಥಾನದ ಮುಂದೆ ಸೆಲ್ಫಿಗೆ ಫೋಸ್ ನೀಡಿದ್ಲು. 

ಇತ್ತೀಚಿನ ಸುದ್ದಿ

ಜಾಹೀರಾತು