7:32 AM Sunday25 - January 2026
ಬ್ರೇಕಿಂಗ್ ನ್ಯೂಸ್
ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ಇನ್ನಷ್ಟು ಅಧಿಕಾರ; ಪೊಲೀಸ್ ಠಾಣೆ ಮಾದರಿಯಲ್ಲಿ ಕಾರ್ಯನಿರ್ವಹಣೆ

08/08/2025, 18:42

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರಕಾರ ಹೆಚ್ಚಿನ‌ ಅಧಿಕಾರ ನೀಡುವ ಮೂಲಕ ಇನ್ನಷ್ಟು ಪವರ್ ಬಂದಿದೆ.
ಎಸ್ಐಟಿ ತಂಡ ಪೊಲೀಸ್ ಠಾಣೆಯ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ. ಎಸ್ಐಟಿ ಸ್ವತಃ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿಕೊಳ್ಳಬಹುದು. ಈ ಹಿಂದೆ ಜಯನ್ ಅವರು ದೂರು ನೀಡಲು ಬಂದಾಗ ಮೊದಲಿಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿ ಬರುವಂತೆ ಸೂಚಿಸಲಾಗಿತ್ತು. ಇನ್ನು ಮುಂದೆ ಎಸ್ಐಟಿಯೇ ಎಫ್ಐಆರ್ ದಾಖಲಿಸಿಕೊಳ್ಳಬಹುದು. ತನಿಖೆಗೆ ಅವಶ್ಯಕತೆ ಇದ್ದವರನ್ನು ವಶಕ್ಕೆ ಪಡೆಯುವುದು, ಬಂಧಿಸುವುದು, ಚಾರ್ಜ್ ಶೀಟ್ ಸಲ್ಲಿಸುವುದು, ಕೋರ್ಟ್ ಗೆ ಪ್ರಾಥಮಿಕ ವರದಿ ಸಲ್ಲಿಸುವುದು ಮುಂತಾದ ಅಧಿಕಾರ ಪ್ರಾಪ್ತಿಯಾಗಿದೆ. ಪೊಲೀಸ್ ಠಾಣೆ ರೀತಿಯಲ್ಲೇ ಇದು ಕಾರ್ಯನಿರ್ವಹಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು