8:04 AM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ಇನ್ನಷ್ಟು ಅಧಿಕಾರ; ಪೊಲೀಸ್ ಠಾಣೆ ಮಾದರಿಯಲ್ಲಿ ಕಾರ್ಯನಿರ್ವಹಣೆ

08/08/2025, 18:42

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರಕಾರ ಹೆಚ್ಚಿನ‌ ಅಧಿಕಾರ ನೀಡುವ ಮೂಲಕ ಇನ್ನಷ್ಟು ಪವರ್ ಬಂದಿದೆ.
ಎಸ್ಐಟಿ ತಂಡ ಪೊಲೀಸ್ ಠಾಣೆಯ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ. ಎಸ್ಐಟಿ ಸ್ವತಃ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿಕೊಳ್ಳಬಹುದು. ಈ ಹಿಂದೆ ಜಯನ್ ಅವರು ದೂರು ನೀಡಲು ಬಂದಾಗ ಮೊದಲಿಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿ ಬರುವಂತೆ ಸೂಚಿಸಲಾಗಿತ್ತು. ಇನ್ನು ಮುಂದೆ ಎಸ್ಐಟಿಯೇ ಎಫ್ಐಆರ್ ದಾಖಲಿಸಿಕೊಳ್ಳಬಹುದು. ತನಿಖೆಗೆ ಅವಶ್ಯಕತೆ ಇದ್ದವರನ್ನು ವಶಕ್ಕೆ ಪಡೆಯುವುದು, ಬಂಧಿಸುವುದು, ಚಾರ್ಜ್ ಶೀಟ್ ಸಲ್ಲಿಸುವುದು, ಕೋರ್ಟ್ ಗೆ ಪ್ರಾಥಮಿಕ ವರದಿ ಸಲ್ಲಿಸುವುದು ಮುಂತಾದ ಅಧಿಕಾರ ಪ್ರಾಪ್ತಿಯಾಗಿದೆ. ಪೊಲೀಸ್ ಠಾಣೆ ರೀತಿಯಲ್ಲೇ ಇದು ಕಾರ್ಯನಿರ್ವಹಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು