10:24 AM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿಗೆ ಇನ್ನಷ್ಟು ಅಧಿಕಾರ; ಪೊಲೀಸ್ ಠಾಣೆ ಮಾದರಿಯಲ್ಲಿ ಕಾರ್ಯನಿರ್ವಹಣೆ

08/08/2025, 18:42

ಬೆಂಗಳೂರು(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾದ ವಿಶೇಷ ತನಿಖಾ ತಂಡ(ಎಸ್ಐಟಿ)ಕ್ಕೆ ರಾಜ್ಯ ಸರಕಾರ ಹೆಚ್ಚಿನ‌ ಅಧಿಕಾರ ನೀಡುವ ಮೂಲಕ ಇನ್ನಷ್ಟು ಪವರ್ ಬಂದಿದೆ.
ಎಸ್ಐಟಿ ತಂಡ ಪೊಲೀಸ್ ಠಾಣೆಯ ರೀತಿಯಲ್ಲಿ ಕಾರ್ಯನಿರ್ವಹಿಸಲಿದೆ. ಎಸ್ಐಟಿ ಸ್ವತಃ ದೂರು ಸ್ವೀಕರಿಸಿ ಎಫ್ಐಆರ್ ದಾಖಲಿಸಿಕೊಳ್ಳಬಹುದು. ಈ ಹಿಂದೆ ಜಯನ್ ಅವರು ದೂರು ನೀಡಲು ಬಂದಾಗ ಮೊದಲಿಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿ ಬರುವಂತೆ ಸೂಚಿಸಲಾಗಿತ್ತು. ಇನ್ನು ಮುಂದೆ ಎಸ್ಐಟಿಯೇ ಎಫ್ಐಆರ್ ದಾಖಲಿಸಿಕೊಳ್ಳಬಹುದು. ತನಿಖೆಗೆ ಅವಶ್ಯಕತೆ ಇದ್ದವರನ್ನು ವಶಕ್ಕೆ ಪಡೆಯುವುದು, ಬಂಧಿಸುವುದು, ಚಾರ್ಜ್ ಶೀಟ್ ಸಲ್ಲಿಸುವುದು, ಕೋರ್ಟ್ ಗೆ ಪ್ರಾಥಮಿಕ ವರದಿ ಸಲ್ಲಿಸುವುದು ಮುಂತಾದ ಅಧಿಕಾರ ಪ್ರಾಪ್ತಿಯಾಗಿದೆ. ಪೊಲೀಸ್ ಠಾಣೆ ರೀತಿಯಲ್ಲೇ ಇದು ಕಾರ್ಯನಿರ್ವಹಿಸಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು