4:15 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಅಸ್ತಿಪಂಜರಗಳ ಪತ್ತೆಗೆ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್ ತಂತ್ರಜ್ಞಾನ ಬಳಕೆಗೆ ಎಸ್ಐಟಿ ಸಿದ್ದತೆ

07/08/2025, 14:00

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅಸ್ತಿಪಂಜರಗಳ ಪತ್ತೆಗಾಗಿ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್(ಜಿಪಿಆರ್) ತಂತ್ರಜ್ಞಾನ ಬಳಸುವ ಕುರಿತು ವಿಶೇಷ ತನಿಖಾ ತಂಡ(ಎಸ್ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಐಟಿ ಈಗಾಗಲೇ 12 ಸ್ಪಾಟ್ ಗಳ ಉತ್ಖನನ ಕಾರ್ಯ ಪೂರ್ಣಗೊಳಿಸಿದೆ. ಬಂಗ್ಲಗುಡ್ಡೆಯಲ್ಲಿ ಅಸ್ತಿಪಂಜರ ದೊರೆತ ಬಳಿಕ 13ನೇ ಸ್ಪಾಟ್ ಉತ್ಖನನಕ್ಕೆ ಜಿಪಿಆರ್ ತಂತ್ರಜ್ಞಾನ ಬಳಕೆಗೆ ಸಿದ್ದತೆ ನಡೆಸಿದೆ.
ಸ್ಪಾಟ್ ನಂಬರ್ 13ರಲ್ಲಿ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಸಂಪರ್ಕದ ವಯರ್ ಗಳು ಹಾದು ಹೋಗಿರುವುದರಿಂದ ಇಲ್ಲಿ ಮಾನವ ಶ್ರಮದ ಮೂಲಕ ಅಥವಾ ಹಿಟಾಚಿ ಬಳಕೆ ಸ್ವಲ್ಪ ಕಷ್ಟಕರವೆನಿಸಿದೆ. ಅದಲ್ಲದೆ ಬಂಗ್ಲಗುಡ್ಡೆಯಲ್ಲಿ ಇನ್ನಷ್ಟು ಶೋಧಕ್ಕೆ ಆಧುವಿಕ ತಂತ್ರಜ್ಞಾನದ ಬಳಕೆಗೆ ಎಸ್ಐಟಿ ಮುಂದಾಗಿ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು