10:08 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ

05/07/2021, 14:55

ಮಂಗಳೂರು(reporterkarnataka news): 

ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು.

ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ಮಾಡುವ ಮೂಲಕ ಭಕ್ತರ ಪಾಲಿಗೆ ತೆರೆದುಕೊಂಡವು. 

ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕೂಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾಧಾರಣ ಭಕ್ತಾದಿಗಳು ಆಗಮಿಸಿದ್ದರು.


ದೇವಸ್ಥಾನಗಳಲ್ಲಿ ಯಾವುದೇ ಸೇವೆ, ಅರ್ಚನೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ. ಭಕ್ತರು ಅತೀ ಶಿಸ್ತಿನಿಂದ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದು ಬಂದರು.

ಧರ್ಮಸ್ಥಳ, ಸುಬ್ರಹ್ಮಣ್ಯದ ಲಾಡ್ಜ್ ಗಳಲ್ಲಿ ಭಕ್ತಾಧಿಗಳು ಉಳಿದುಕೊಳ್ಳದಂತೆ ವಿನಂತಿಸಲಾಗಿದ್ದು, ದರ್ಶನ ಪಡೆದು ತೆರಳುವಂತೆ ಆಡಳಿತ ಮಂಡಳಿಗಳು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು