1:45 AM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಚಾಲನೆ

05/03/2025, 22:12

ಬೆಳ್ತಂಗಡಿ(reporterkarnataka.com): ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ ಗ್ರಾಹಕರಿಗೆ ನೀಡುತ್ತಿದ್ದು ಇದರಿಂದ ಸಂಸ್ಥೆ ಜನಮನಸದಲ್ಲಿ ನೆಳ್ಮೆಯ ಸಂಸ್ಥೆಯಾಗಿ ಬೆಳೆದು ನಿಂತಿದೆ ಎಂದು ಮುಂಡಾಜೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹೇಳಿದರು.
ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಮಾ.3ರಂದು ನಡೆದ ಡೈಮಂಡ್ ಫೆಸ್ಟ್ ಚಾಲನೆ ನೀಡಿ ಮಾತನಾಡಿದರು.
ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷ ರಂಜಿತ್ ಹೆಚ್.ಡಿ ಮಾತನಾಡಿ, 80ರ ದಶಕದಿಂದ ಜನರೊಂದಿಗೆ ಅವಿನಾಭವ ಸಂಬಂಧವನ್ನು ಉಳಿಸಿಕೊಂಡು ಬಂದಿರುವ ಸಂಸ್ಥೆ ಮುಳಿಯ. ಚಿನ್ನಾಭರಣಗಳಲ್ಲಿ ಉತ್ತಮ ಗುಣಮಟ್ಟ ಮತ್ತು ಶುದ್ದತೆಯನ್ನು ಕಾಪಾಡುತ್ತ ಬಂದಿರುವ ಮುಳಿಯ ವಿನೂತನ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.
ರ್ಮಾಕೆಟಿಂಗ್ ಕನ್ಸಲ್‌ಟೆಂಟ್ ವೇಣು ಶರ್ಮ, ಕಾರ್ಯನಿರ್ವಾಹಕ ಕಾರ್ಯದರ್ಶಿ ಶಿವಕೃಷ್ಣ ಮೂರ್ತಿ ಉಪಸ್ಥಿತರಿದ್ದರು. ಗ್ರಾಹಕರು, ಸಿಬ್ಬಂದಿ ವರ್ಗವದರು ಭಾಗವಹಿಸಿದ್ದರು. ಶಾಖಾ ಪ್ರಬಂಧಕ ಲೋಹಿತ್ ಸ್ವಾಗತಿಸಿದರು. ಅಶ್ವಥ್ ವಂದಿಸಿದರು. ಕನ್ನಿಕಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು