5:07 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ

ಇತ್ತೀಚಿನ ಸುದ್ದಿ

ದಿನಬಳಕೆ ವಸ್ತುಗಳ ಖರೀದಿಗಾಗಿ ಮುಗಿಬಿದ್ದ ಜನ: ನಿಯಮವನ್ನು ಗಾಳಿಗೆ ತೋರಿದ ಸಾರ್ವಜನಿಕರು !

23/05/2021, 15:44

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಮುಸ್ಕಿ ಪಟ್ಟಣದಲ್ಲಿ ಕೊರೋನಾ ಎರಡನೆಯ ಲಾಕ್ ಡೌನ್ ನಿಮಿತ್ಯ ಭಾನುವಾರ ಅಗತ್ಯ ವಸ್ತುಗಳಾದ ತರಕಾರಿ, ಕಿರಾಣಿ, ಎಣ್ಣೆ ಖರೀದಿಗೆ
ಸಾರ್ವಜನಿಕ ಸರಕಾರದ  ಆದೇಶವನ್ನು ಗಾಳಿಗೆ ತೂರಿದ್ದು ಕಂಡು ಬಂತು.

ಸಾಮಾಜಿಕ ಅಂತರವಿಲ್ಲ ಮುಖಕ್ಕೆ ಕೆಲವರಿಗೆ ಮಾಸ್ಕ್ ಇಲ್ಲದೆ ಒಬ್ಬರನ್ನೊಬ್ಬರು ಆಂಟಿ ಕೊಂಡು ವಸ್ತುಗಳನ್ನು ಖರೀದಿಸುವುದು ದೃಶ್ಯ ಕಾಣುತ್ತಿತ್ತು.

ಬೆಳ್ಳಂಬೆಳಗ್ಗೆ ಜನರು ಕಿರಾಣಿ, ಬ್ರಾಂಡಿ ಶಾಪ್, ತರಕಾರಿ ಕೇಂದ್ರದಲ್ಲಿ ಮುಗಿಬಿದ್ದಿದ್ದರು.

ತಾಲೂಕಾಡಳಿತ ಸಾರ್ವಜನಿಕರ ಅಂತರ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪಟ್ಟಣದ ನಾಗರಿಕರಿಂದ ಮಾತು ಕೇಳಿಬರುತ್ತಿತ್ತು.

 ಪುರಸಭೆ ಆಡಳಿತ, ಆರೋಗ್ಯ ಇಲಾಖೆ, ತಹಶೀಲ್ದಾರ್, ಪೊಲೀಸ್ ಇಲಾಖೆ ಇನ್ನು ಹೆಚ್ಚಿನ ಕ್ರಮ ಕೈಗೊಂಡು ಸಾಮಾಜಿಕ ಅಂತರ ಕಾಪಾಡಲು ಕ್ರಮ ಕೈಗೊಳ್ಳುವ ಅಗತ್ಯವಿದೆ.

ಪೊಲೀಸ್ ಇಲಾಖೆ 9 ಗಂಟೆಯೊಳಗೆ ರಸ್ತೆ ಇಳಿದಿದೆ.ಸಿಪಿಐ ದೀಪಕ್ ಬೋಸ ರೆಡ್ಡಿ, ಪಿಎಸ್ಐ ಸಿದ್ದರಾಮ್ ಬಿದರಾಣಿ ಜನರನ್ನು ಕಂಟ್ರೋಲ್ ಮಾಡಲು ಮುಂದಾಗುವ ದೃಶ್ಯ ಕಂಡು ಬಂತು.

ಇತ್ತೀಚಿನ ಸುದ್ದಿ

ಜಾಹೀರಾತು