2:18 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: 8 ಕ್ಷೇತ್ರ; ಅಂತಿಮ ಕಣದಲ್ಲಿ ಒಟ್ಟು 60 ಅಭ್ಯರ್ಥಿಗಳು; ಕಾಂಗ್ರೆಸ್, ಬಿಜೆಪಿ, ಎಎಪಿ ಎಲ್ಲ ಕಡೆ ಸ್ಪರ್ಧೆ

24/04/2023, 22:38

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂತೆಗೆತ ಪೂರ್ಣಗೊಂಡಿದ್ದು, ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿ ಗಳಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲ 8 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜನತಾ ದಳ ಮಂಗಳೂರು ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆ ಸ್ಪರ್ಧಿಸುತ್ತಿದೆ. 10 ಮಂದಿ ಪಕ್ಷೇತರರು ಅಖಾಡದಲ್ಲಿದ್ದಾರೆ. ಆರ್ ಯುಪಿಪಿ 19 ಮಂದಿ ಸ್ಪರ್ದಿಸುತ್ತಿದ್ದಾರೆ. ವರ್ಷಪೂರ್ತಿ ಬೀದಿಯಲ್ಲಿ ಜನಪರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಿರುವ ಎಡಪಕ್ಷಗಳು ಒಂದೇ ಒಂದು ಅಭ್ಯರ್ಥಿಯನ್ನು ಚುನಾವಣಾ ರಣರಂಗಕ್ಕೆ ಇಳಿಸದಿರುವುದು ವಿಶೇಷವಾದರೆ, ಜಿಲ್ಲೆಯಲ್ಲಿ
ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ಆಮ್ ಆದ್ಮಿ ಪಾರ್ಟಿ ಎಲ್ಲ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ವಿಶೇಷವಾಗಿದೆ.
ಅಂತಿಮ ಕಣದಲ್ಲಿರುವ ಒಟ್ಟು 60 ಮಂದಿ ಅಭ್ಯರ್ಥಿಗಳ ಪೈಕಿ 52 ಮಂದಿ ಪುರುಷರು ಹಾಗೂ 8 ಮಂದಿ ಮಹಿಳೆಯರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು