1:42 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆ: 8 ಕ್ಷೇತ್ರ; ಅಂತಿಮ ಕಣದಲ್ಲಿ ಒಟ್ಟು 60 ಅಭ್ಯರ್ಥಿಗಳು; ಕಾಂಗ್ರೆಸ್, ಬಿಜೆಪಿ, ಎಎಪಿ ಎಲ್ಲ ಕಡೆ ಸ್ಪರ್ಧೆ

24/04/2023, 22:38

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಹಿಂತೆಗೆತ ಪೂರ್ಣಗೊಂಡಿದ್ದು, ದ.ಕ. ಜಿಲ್ಲೆಯ 8 ವಿಧಾನಸಭೆ ಕ್ಷೇತ್ರಗಳ ಅಂತಿಮ ಕಣದಲ್ಲಿ ಒಟ್ಟು 60 ಮಂದಿ ಅಭ್ಯರ್ಥಿ ಗಳಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ಎಲ್ಲ 8 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜನತಾ ದಳ ಮಂಗಳೂರು ಕ್ಷೇತ್ರವನ್ನು ಹೊರತುಪಡಿಸಿ ಉಳಿದ ಎಲ್ಲ ಕಡೆ ಸ್ಪರ್ಧಿಸುತ್ತಿದೆ. 10 ಮಂದಿ ಪಕ್ಷೇತರರು ಅಖಾಡದಲ್ಲಿದ್ದಾರೆ. ಆರ್ ಯುಪಿಪಿ 19 ಮಂದಿ ಸ್ಪರ್ದಿಸುತ್ತಿದ್ದಾರೆ. ವರ್ಷಪೂರ್ತಿ ಬೀದಿಯಲ್ಲಿ ಜನಪರ ಸಮಸ್ಯೆಗಳ ಬಗ್ಗೆ ಹೋರಾಟ ನಡೆಸುತ್ತಿರುವ ಎಡಪಕ್ಷಗಳು ಒಂದೇ ಒಂದು ಅಭ್ಯರ್ಥಿಯನ್ನು ಚುನಾವಣಾ ರಣರಂಗಕ್ಕೆ ಇಳಿಸದಿರುವುದು ವಿಶೇಷವಾದರೆ, ಜಿಲ್ಲೆಯಲ್ಲಿ
ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿರುವ ಆಮ್ ಆದ್ಮಿ ಪಾರ್ಟಿ ಎಲ್ಲ 8 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ವಿಶೇಷವಾಗಿದೆ.
ಅಂತಿಮ ಕಣದಲ್ಲಿರುವ ಒಟ್ಟು 60 ಮಂದಿ ಅಭ್ಯರ್ಥಿಗಳ ಪೈಕಿ 52 ಮಂದಿ ಪುರುಷರು ಹಾಗೂ 8 ಮಂದಿ ಮಹಿಳೆಯರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು