7:16 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ದ.ಕ.ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ 3.5 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು: ಸಂಸದ ನಳಿನ್ ಕುಮಾರ್ ಕಟೀಲ್ ಭವಿಷ್ಯ

17/03/2024, 23:50

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆ ಪೂರ್ವ ಭಾವಿ ಸಭೆಯು ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿಯ ಜಿಲ್ಲಾ ಚುನಾವಣಾ ಕಾರ್ಯಾಲಯದಲ್ಲಿ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಮೋದಿ ಸರಕಾರದ ಅವಧಿಯಲ್ಲಿ ತಾನು ಜಿಲ್ಲೆಗೆ ತಂಡ ಒಂದು ಲಕ್ಷ ಕೋಟಿ ಅನುದಾನದ ಮಾಹಿತಿ ಯನ್ನು ಮನೆ ಮನೆಗೆ ತಿಳಿಸುವಂತೆ ಕರೆ ನೀಡಿದರು. ನಿರಂತರ 15 ವರ್ಷಗಳ ಧೀರ್ಘ ಅವಧಿ ಗೆ ಸಂಸದನಾಗಿ ಕಾರ್ಯ ನಿರ್ವಹಿಸಲು ಸಹಕರಿಸಿದ ದೇವ ದುರ್ಲಭ ಕಾರ್ಯಕರ್ತರಿಗೆ ಕ್ರತಜ್ಞತೆ ಯನ್ನು ಸಲ್ಲಿಸುತ್ತಾ ಮುಂದಿನ ಅಭ್ಯರ್ಥಿ ಬ್ರಿಜೇಶ್ ಚೌಟರಿಗೆ 3 ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವಲ್ಲಿ ಎಲ್ಲರೂ ಕಾರ್ಯ ಪ್ರವೃತ್ತ ರಾಗ ಬೇಕೆಂದು ಚುನಾವಣಾ ಕಾರ್ಯನಿರ್ವ ಹಣ ತಂಡಕ್ಕೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು.
ವಿಭಾಗ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ,ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿರ್ವಹಣಾ ಸಮಿತಿ ಸಂಚಾಲಕ ನಿತಿನ್ ಕುಮಾರ್, ಮಾಜಿ ಶಾಸಕರು, ಶಾಸಕರು, ಜಿಲ್ಲಾ ಪದಾಧಿಕಾರಿಗಳು, ಮಂಡಲ, ಮೋರ್ಚಾ ಪದಾಧಿಕಾರಿಗಳು, ಮಾದ್ಯಮ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು