4:25 PM Wednesday25 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

DK | ವಾಹನ ಸಂಚಾರ ಸಮೀಕ್ಷೆ ನಾಳೆಯಿಂದ ಶುರು: 139 ಗಣತಿ ಕೇಂದ್ರಗಳು; ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸರ್ವೇ

25/02/2026, 15:01

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, 2026 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ಫೆಬ್ರವರಿ 26 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 28 ರ ಬೆಳಿಗ್ಗೆ 6 ಗಂಟೆಯವರೆಗೆ 2 ದಿನಗಳ ಕಾಲ ನಡೆಸಲಾಗುತ್ತದೆ.
ದ.ಕ. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖಾ ವತಿಯಿಂದ ಈ ಸಮೀಕ್ಷೆಗೆ ಸುಮಾರು 139 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ವಾಹನ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಮಂಗಳೂರು ವಿಭಾಗದ
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು