10:18 PM Thursday4 - June 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ ಡಿಕೆಶಿ: ಎಲ್ಲ ಇಲಾಖೆಗಳ ಕಾರ್ಯದರ್ಶಿಗಳ ಸಭೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ರಾಜೇಂದ್ರ ಚೋಳನ್ ನೇಮಕ ಕೊಡಗು ಜಿಲ್ಲೆಯಲ್ಲಿ ಜುಲೈ 30ರವರೆಗೆ ಮೀನುಗಾರಿಕೆ ನಿಷೇಧ ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಇತ್ತೀಚಿನ ಸುದ್ದಿ

ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ ಯಾವ ಯಾವ ಖಾತೆ?

04/06/2026, 21:39

ಮಂಗಳೂರು(reporterkarnataka.com): ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ನಡೆದಿದ್ದು, ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಹಾಗೂ ಮಾಜಿ ಸ್ಪೀಕರ್, ಮಂಗಳೂರು ಶಾಸಕ ಯು.ಟಿ. ಖಾದರ್ ಅವರಿಗೆ ಆರೋಗ್ಯ ಖಾತೆ ನೀಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಉಳಿದಂತೆ ಸತೀಶ್ ಜಾರಕಿಹೊಳಿ (ಲೋಕೋಪಯೋಗಿ), ಕೃಷ್ಣೇಭೈರೇಗೌಡ (ಬೆಂಗಳೂರು ನಗರಾಭಿವೃದ್ಧಿ), ರಾಮಲಿಂಗಾ ರೆಡ್ಡಿ(ಜಲ ಸಂಪನ್ಮೂಲ), ಯತೀಂದ್ರ ಸಿದ್ದರಾಮಯ್ಯ (ನಗರಾಭಿವೃದ್ಧಿ), ಪ್ರಿಯಾಂಕ್ ಖರ್ಗೆ(ಐಟಿ ಬಿಟಿ), ಎಂ.ಬಿ. ಪಾಟೀಲ್(ಬೃಹತ್ ಕೈಗಾರಿಕೆ), ಡಾ. ಶರಣ್ ಪ್ರಕಾಶ್ (ವೈದ್ಯಕೀಯ), ಭೈರತಿ ಸುರೇಶ್ (ಸಾರಿಗೆ) ಖಾತೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು