9:19 AM Friday3 - October 2025
ಬ್ರೇಕಿಂಗ್ ನ್ಯೂಸ್
ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು ಮೈಸೂರು ಅರಮನೆಗೆ ಬೆಳ್ಳಿ ರಥದಲ್ಲಿ ಹೊರಟ ಚಾಮುಂಡಿ ದೇವಿ: ಬಿಗಿ ಬಂದೋಬಸ್ತ್ Bangaluru | ಇತಿಹಾಸಕಾರ, ಲೇಖಕ ಡಾ. ರಾಮಚಂದ್ರ ಗುಹಾಗೆ ಮಹಾತ್ಮ ಗಾಂಧಿ ಸೇವಾ… ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ: ಪಟ್ಟದ ಆನೆ, ಕುದುರೆ, ಒಂಟೆಗೂ ಪೂಜೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಸಂಭ್ರಮ: ದೇಶ – ವಿದೇಶಗಳ ಪ್ರಯಾಣಿಕರಿಗೆ… ಸಾಲ ಮರು ಪಾವತಿಸಲು ಬ್ಯಾಂಕ್ ಅಧಿಕಾರಿಗಳ ಕಿರುಕುಳ: ರೈತ ಮನನೊಂದು ಆತ್ಮಹತ್ಯೆ ಕಲ್ಯಾಣದ ನೆರೆ ಸಂತ್ರಸ್ತರಿಗೆ ಸ್ಪಂದಿಸದ ರಾಜ್ಯ ಸರಕಾರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ… ಹಾರಂಗಿ ಜಲಾಶಯ ವೀಕ್ಷಣೆ ಮಾಡಿ ಹಿಂತಿರುಗುತ್ತಿದ್ದ ಪ್ರವಾಸಿ ಬಸ್ ಅಪಘಾತ: ಹಲವು ವಿದ್ಯಾರ್ಥಿಗಳಿಗೆ…

ಇತ್ತೀಚಿನ ಸುದ್ದಿ

ಅಧಿಕಾರಿಗಳು ರಸ್ತೇಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ: ಕಾರು ನಿಲ್ಲಿಸಿ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

27/09/2025, 20:03

ಬೆಂಗಳೂರು(reporter Karnataka.com): ಮಾರ್ಗ ಮಧ್ಯದಲ್ಲಿ‌ ರಿಂಗ್ ರಸ್ತೆಯ ಬದಿಯಲ್ಲಿ CC ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು.

ಕಾರಿನಿಂದ ಇಳಿದ ಸಿಎಂ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು.
ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು