1:45 AM Friday28 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ಭಾವಚಿತ್ರಗಳ ಇಟ್ಟು ಪೂಜೆ: ಅರ್ಚಕ ಅಮಾನತು

07/08/2024, 00:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಕುರಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ತೂಗುದೀಪ ಅವರ ಭಾವಚಿತ್ರಗಳನ್ನು ಇರಿಸಿ, ಪೂಜಿಸಿದ ಆರೋಪದ ಮೇಲೆ ಅರ್ಚಕ ಜೀರ್ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದೇವಸ್ಥಾನ ಮಂಡಳಿ ಆದೇಶ ಹೊರಡಿಸಿದೆ.
ಗರ್ಭಗುಡಿಯ ಮೂಲ ವಿಗ್ರಹದ ಮುಂಭಾಗದಲ್ಲಿ ನಟ ದರ್ಶನ್ ಅವರ ವಿವಿಧ ಭಂಗಿಯ ಆರು ಚಿತ್ರಗಳನ್ನು ಇರಿಸಿ ವಿಶೇಷ ಪೂಜೆ ನೆರವೇರಿಸಿದ ವಿಡಿಯೊ ಸೋಮವಾರ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಭಕ್ತರಿಂದ ಟೀಕೆ ವ್ಯಕ್ತವಾಗಿತ್ತು.
‘ದೇವಸ್ಥಾನದ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು