10:18 PM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ಭಾವಚಿತ್ರಗಳ ಇಟ್ಟು ಪೂಜೆ: ಅರ್ಚಕ ಅಮಾನತು

07/08/2024, 00:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಕುರಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ತೂಗುದೀಪ ಅವರ ಭಾವಚಿತ್ರಗಳನ್ನು ಇರಿಸಿ, ಪೂಜಿಸಿದ ಆರೋಪದ ಮೇಲೆ ಅರ್ಚಕ ಜೀರ್ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದೇವಸ್ಥಾನ ಮಂಡಳಿ ಆದೇಶ ಹೊರಡಿಸಿದೆ.
ಗರ್ಭಗುಡಿಯ ಮೂಲ ವಿಗ್ರಹದ ಮುಂಭಾಗದಲ್ಲಿ ನಟ ದರ್ಶನ್ ಅವರ ವಿವಿಧ ಭಂಗಿಯ ಆರು ಚಿತ್ರಗಳನ್ನು ಇರಿಸಿ ವಿಶೇಷ ಪೂಜೆ ನೆರವೇರಿಸಿದ ವಿಡಿಯೊ ಸೋಮವಾರ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಭಕ್ತರಿಂದ ಟೀಕೆ ವ್ಯಕ್ತವಾಗಿತ್ತು.
‘ದೇವಸ್ಥಾನದ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು