6:46 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ಭಾವಚಿತ್ರಗಳ ಇಟ್ಟು ಪೂಜೆ: ಅರ್ಚಕ ಅಮಾನತು

07/08/2024, 00:28

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಜಿಲ್ಲೆಯ ಕುರಗೋಡು ದೊಡ್ಡಬಸವೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ನಟ ದರ್ಶನ್ ತೂಗುದೀಪ ಅವರ ಭಾವಚಿತ್ರಗಳನ್ನು ಇರಿಸಿ, ಪೂಜಿಸಿದ ಆರೋಪದ ಮೇಲೆ ಅರ್ಚಕ ಜೀರ್ ಮಲ್ಲಿಕಾರ್ಜುನ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದೇವಸ್ಥಾನ ಮಂಡಳಿ ಆದೇಶ ಹೊರಡಿಸಿದೆ.
ಗರ್ಭಗುಡಿಯ ಮೂಲ ವಿಗ್ರಹದ ಮುಂಭಾಗದಲ್ಲಿ ನಟ ದರ್ಶನ್ ಅವರ ವಿವಿಧ ಭಂಗಿಯ ಆರು ಚಿತ್ರಗಳನ್ನು ಇರಿಸಿ ವಿಶೇಷ ಪೂಜೆ ನೆರವೇರಿಸಿದ ವಿಡಿಯೊ ಸೋಮವಾರ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಭಕ್ತರಿಂದ ಟೀಕೆ ವ್ಯಕ್ತವಾಗಿತ್ತು.
‘ದೇವಸ್ಥಾನದ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ’ ಎಂದು ದೇವಸ್ಥಾನದ ಆಡಳಿತಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು