2:06 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ದೊಡ್ಡಕೊಪ್ಲ: 50 ಲಕ್ಷ ರೂ ವೆಚ್ಚದಲ್ಲಿ ಬೃಹತ್ ಚರಂಡಿಯ ತಡೆಗೋಡೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

26/12/2022, 20:12

ಸುರತ್ಕಲ್(reporterlarnataka.com): ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ವಾರ್ಡ್ 1ರ ಸುರತ್ಕಲ್ ಪಶ್ಚಿಮದಲ್ಲಿ ದೊಡ್ಡಕೊಪ್ಲ ಶ್ರೀ ರಾಮ ಭಜನಾ ಮಂದಿರ ಮತ್ತು ಮಿತ್ರಪಟ್ಣ ಸಾರ್ವಜನಿಕ ಶೌಚಾಲಯ ಬಳಿ ಬೃಹತ್ ಚರಂಡಿಯ ತಡೆಗೋಡೆ ಕಾಮಗಾರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಶೋಭಾ ರಾಜೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ನಯನಾ ಕೋಟ್ಯಾನ್, ಮಂಡಲದ ಕಾರ್ಯದರ್ಶಿ ರಾಘವೇಂದ್ರ ಶೆಣೈ, ಪುಷ್ಪರಾಜ್ ಮುಕ್ಕ, ಶಕ್ತಿ ಕೇಂದ್ರ ಪ್ರಮುಖ್ ರಾಜೇಶ್ ಮುಕ್ಕ, ಮಿತ್ರಪಟ್ಣ ಮೊಗವೀರ ಸಂಘದ ಅಧ್ಯಕ್ಷರಾದ ರವೀಂದ್ರ ಕರ್ಕೇರ, ಐದು ಪಟ್ಣ ಅಧ್ಯಕ್ಷರಾದ ಸುರೇಶ್ ಕರ್ಕೇರ, ಮಿತ್ರಪಟ್ಣ ಮಹಿಳಾ ಸಂಘದ ಅಧ್ಯಕ್ಷೆ ಕವಿತಾ ಶರತ್, ಮೀನುಗಾರಿಕಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಸಂತ್ ಸುವರ್ಣ, ಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಕಿಶೋರ್ ಪುತ್ರನ್, ಶೈಲೇಶ್, ನವೀನ್ ಚೆಕ್ ಪೋಸ್ಟ್, ರಂಜಿತ್, ಲಕ್ಶ್ಮಣ ಬಂಗೇರ ನವೀನ್ ಮಲ್ಲಮಾರ್, ಆಶಾ, ಭವ್ಯ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು