3:50 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೊಡ್ಡಕೊಪ್ಲ: 50 ಲಕ್ಷ ರೂ ವೆಚ್ಚದಲ್ಲಿ ಬೃಹತ್ ಚರಂಡಿಯ ತಡೆಗೋಡೆ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ

26/12/2022, 20:12

ಸುರತ್ಕಲ್(reporterlarnataka.com): ಸುಮಾರು 50 ಲಕ್ಷ ರೂ ವೆಚ್ಚದಲ್ಲಿ ವಾರ್ಡ್ 1ರ ಸುರತ್ಕಲ್ ಪಶ್ಚಿಮದಲ್ಲಿ ದೊಡ್ಡಕೊಪ್ಲ ಶ್ರೀ ರಾಮ ಭಜನಾ ಮಂದಿರ ಮತ್ತು ಮಿತ್ರಪಟ್ಣ ಸಾರ್ವಜನಿಕ ಶೌಚಾಲಯ ಬಳಿ ಬೃಹತ್ ಚರಂಡಿಯ ತಡೆಗೋಡೆ ಕಾಮಗಾರಿಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಶೋಭಾ ರಾಜೇಶ್, ಸ್ಥಾಯಿ ಸಮಿತಿ ಅಧ್ಯಕ್ಷೆ ನಯನಾ ಕೋಟ್ಯಾನ್, ಮಂಡಲದ ಕಾರ್ಯದರ್ಶಿ ರಾಘವೇಂದ್ರ ಶೆಣೈ, ಪುಷ್ಪರಾಜ್ ಮುಕ್ಕ, ಶಕ್ತಿ ಕೇಂದ್ರ ಪ್ರಮುಖ್ ರಾಜೇಶ್ ಮುಕ್ಕ, ಮಿತ್ರಪಟ್ಣ ಮೊಗವೀರ ಸಂಘದ ಅಧ್ಯಕ್ಷರಾದ ರವೀಂದ್ರ ಕರ್ಕೇರ, ಐದು ಪಟ್ಣ ಅಧ್ಯಕ್ಷರಾದ ಸುರೇಶ್ ಕರ್ಕೇರ, ಮಿತ್ರಪಟ್ಣ ಮಹಿಳಾ ಸಂಘದ ಅಧ್ಯಕ್ಷೆ ಕವಿತಾ ಶರತ್, ಮೀನುಗಾರಿಕಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ವಸಂತ್ ಸುವರ್ಣ, ಮಾರುತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಕಿಶೋರ್ ಪುತ್ರನ್, ಶೈಲೇಶ್, ನವೀನ್ ಚೆಕ್ ಪೋಸ್ಟ್, ರಂಜಿತ್, ಲಕ್ಶ್ಮಣ ಬಂಗೇರ ನವೀನ್ ಮಲ್ಲಮಾರ್, ಆಶಾ, ಭವ್ಯ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು