5:48 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು