12:12 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

‘ಡೊಳ್ಳು’ ಸಿನಿಮಾಗೆ ಪನೋರಮಾ ಸಮ್ಮಾನ: ನಿರ್ದೇಶಕ ಪವನ್ ಒಡೆಯರ್ ಸಂತಸ

24/11/2021, 15:36

ಪಣಜಿ(reporterkarnataka.com): ಡೊಳ್ಳು ಸಿನಿಮಾ ಪವನ್‌ ಒಡೆಯರ್‌ ನಿರ್ದೇಶನದಲ್ಲಿ ಡಿಸೆಂಬರ್‌ನಲ್ಲಿ ಅಂತ್ಯದೊಳಗೆ ತೆರೆಗೆ ಬರುವ ಹುಮ್ಮಸ್ಸಿನಲ್ಲಿದೆ. ಇದರ ಜೊತೆಗೆ ಒಂದು ಶುಭ ಸುದ್ದಿಯನ್ನು ನೀಡಿದ್ದು, ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ  ಪವನ್ ಒಡೆಯರ್ ಅವರ  ಚೊಚ್ಚಲ ಚಿತ್ರ “ಡೊಳ್ಳು” ಭಾರತೀಯ ಪನೊರಾಮದಿಂದ ಸನ್ಮಾನಿತಗೊಂಡಿದೆ.

ಚಿತ್ರ ಭೂಮಿಕೆಯಲ್ಲಿ ನಟ ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ ಜೊತೆ ಹೆಜ್ಜೆ ಹಾಕಿದ್ದಾರೆ. ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ ಸುರೇಶ್   


ಗೋವಿಂದಾಯ ನಮಹ, ಗೂಗ್ಲಿ, ರಣ ವಿಕ್ರಮ, ಜೆಸ್ಸಿ, ನಟರಾಜ ಸರ್ವೀಸ್ ಮತ್ತು ನಟ ಸಾರ್ವಭೌಮ ಸಿನಿಮಾಗಳನ್ನು ನಿರ್ದೇಶಿಸಿರುವ  ಪವನ್ ಒಡೆಯರ್ ತಮ್ಮ ಒಡೆಯರ್ ಮೂವೀಸ್  ಬ್ಯಾನರ್ ನಡಿ ಡೊಳ್ಳು  ಸಿನಿಮಾ ನಿರ್ಮಾಣ ಮಾಡಿದೆ.

ಡೊಳ್ಳು  ಹಳ್ಳಿಯ ಜನಪದ ಬಿಂಬಿಸುವ ಚಿತ್ರವಾಗಿದೆ. ಕುತೂಹಲ ಭರಿತ ಚಿತ್ರವಾಗಿದ್ದು . ಕಥಾಹಂದರವನ್ನು ಹೊಂದಿದೆ. ಅನಂತ್ ಕಾಮತ್ ಸಂಗೀತ ಸಂಯೋಜನೆ ಮಾಡಿದ್ದು ಶ್ರಿನಿಧಿ ಡಿ.ಎಸ್. ಚಿತ್ರಕಥೆ ಬರೆದಿದ್ದಾರೆ,ಬಿ.ಎಸ್. ಕೆಂಪರಾಜು ಅವರ ಸಂಕಲನವಿದೆ.ಅಭಿಲಾಸ್ ಕಲಾಥಿ ಅವರ ಛಾಯಾಗ್ರಹಣವಿದೆ. 

ಡೊಳ್ಳು ಭಾರತಿಯ ಪನೊರಮದೊಂದಿಗೆ ಆಯ್ಕೆಯಾದ ಬಗ್ಗೆ ರಿಪೋರ್ಟರ್ ಕರ್ನಾಟಕ ದೊಂದಿಗೆ ಸಂತಸವನ್ನು ಹಂಚಿಕೊಂಡಿದ್ದಾರೆ ಪವನ್ ಒಡೆಯರ್.

ಇತ್ತೀಚಿನ ಸುದ್ದಿ

ಜಾಹೀರಾತು